ಅಕಾಲಿಕ ಮಳೆಯಿಂದ ಬೆಳೆ ಹಾನಿ-ಬಡಕಾನಶಿರಡಾ ರೈತರಿಗೆ ಸಂಕಷ್ಟ
Team Udayavani, Nov 17, 2021, 8:41 PM IST
ದಾಂಡೇಲಿ: ಕಳೆದೆರಡು ದಿನಗಳಿಂದ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಾಂಡೇಲಿ ತಾಲೂಕಿನ ಕೋಗಿಲಬನ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿರುವ ಬಡಕಾನಶಿರಡಾ ಗ್ರಾಮದ ಸುಮಾರು ಹದಿನೈದಕ್ಕೂ ಹೆಚ್ಚು ರೈತರು ಬೆಳೆದ ಬೆಳೆಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿರುವ ಘಟನೆ ಬುಧವಾರ ನಡೆದಿದೆ.
ಕಳೆದೆರಡು ದಿನಗಳಿಂದ ಸುರಿದ ಏಕಾಏಕಿ ಮಳೆಗೆ ಬಡಕಾನಶಿರಡಾ ಗ್ರಾಮದ ರೈತರ ಗದ್ದೆಗಳೆಲ್ಲ ಜಲಾವೃತಗೊಂಡಿದ್ದು, ಬೆಳೆ ಹಾನಿ ಸಂಭವಿಸಿದೆ. ಕೃಷಿ ಚಟುವಟಿಕೆಗಳನ್ನು ನಂಬಿಕೊಂಡಿರುವ ರೈತರಿಕೆ ಅಕಾಲಿಕ ಮಳೆ ತೀವ್ರ ಸಂಕಷ್ಟವನ್ನು ತಂದೊಡ್ಡಿದೆ. ಬೆಳೆ ಹಾನಿಗೊಂಡು ಕಂಗಲಾಗಿರುವ ರೈತರಿಗೆ ಸೂಕ್ತ ರೀತಿಯ ಪರಿಹಾರವನ್ನು ಕೊಡಿಸುವ ನಿಟ್ಟಿನಲ್ಲಿ ತಾಲೂಕಾಡಳಿತ ಅಗತ್ಯ ಕ್ರಮವನ್ನು ಕೈಗೊಳ್ಳಬೇಕಾಗಿದೆ.
ಇದನ್ನೂ ಓದಿ : ಒಳ ಹರಿವು ಹೆಚ್ಚಳದಿಂದ ರಸ್ತೆಗೆ ಹರಿದ ನೀರು: ಕೊಚ್ಚಿಕೊಂಡು ಹೋದ ನಿಲ್ಲಿಸಿದ್ದ ಕಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.