Farmers Protest: ರೈತ ಪ್ರತಿಭಟನಾಕಾರರೊಂದಿಗೆ ತಮ್ಮ ಮಗಳಂತೆ ನಿಲ್ಲುವೆ: ವಿನೇಶ್‌ ಪೋಗಟ್

ಶಂಭು ಗಡಿಯಲ್ಲಿ 200ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ಸಂಸದೆ ಕಂಗನಾ ರಣಾವತ್ ವಿರುದ್ಧ ಕ್ರಮಕ್ಕೆ ರೈತರ ಒತ್ತಾಯ

Team Udayavani, Aug 31, 2024, 6:53 PM IST

Vine2

ಹರಿಯಾಣ: ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಗೆ ಆಗ್ರಹಿಸಿ ರೈತರು ಫೆ.13ರಿಂದ ಶಂಭು ಗಡಿಯಲ್ಲಿ ನಿರಂತರ ನಡೆಸುತ್ತಿರುವ ಪ್ರತಿಭಟನೆಯು  ಶನಿವಾರ  200ನೇ ದಿನಕ್ಕೆ ಕಾಲಿಟ್ಟಿರುವುದರಿಂದ ಈ ಬೃಹತ್ ಸಭೆಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಪದಕ ವಂಚಿತೆ, ಕುಸ್ತಿಪಟು ವಿನೇಶ್ ಪೋಗಟ್  ಭಾಗಿಯಾಗಿ ರೈತರಿಗೆ ಬೆಂಬಲ ಸೂಚಿಸಿದರು.

ನಿಮ್ಮ ಜೊತೆ ಮಗಳಂತೆ ನಿಲ್ಲುವೆ ಎಂದ ಪೋಗಟ್
ಫೆ. 13ರಿಂದ ರೈತರು ದೆಹಲಿಗೆ ಪ್ರವೇಶಿಸಲು ತಡೆದ ನಂತರ ರೈತರು ಶಂಭು ಗಡಿಯಲ್ಲಿ ಠಿಕಾಣಿ ಹೂಡಿ ಸಭೆ ನಡೆಸುತ್ತಿದ್ದಾರೆ.    ಶಂಭು ಗಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವಿನೇಶ್ ಪೋಗಟ್ ರೈತರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು, ರೈತರು ಬಹಳ ಸಮಯದಿಂದ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಆದರೆ ಅವರ ಶಕ್ತಿ ಮತ್ತು ದೃಢತೆ ಕಡಿಮೆಯಾಗಿಲ್ಲ ಎಂದರು. ರೈತ ಕುಟುಂಬದಲ್ಲಿ ಜನಿಸಿರುವ ಹೆಮ್ಮೆಯನ್ನು ಹಂಚಿಕೊಂಡ ಅವರು ಪ್ರತಿಭಟನಾಕಾರರ ಜೊತೆ ತಮ್ಮ ಮಗಳಂತೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ನಿಮ್ಮ ಹಕ್ಕುಗಳ ಪಡೆಯದೆ ಹಿಂತಿರುಗಬೇಡಿ
‘ನಾನು ರೈತ ಕುಟುಂಬದಲ್ಲಿ ಹುಟ್ಟಿದ್ದು ನನ್ನ ಅದೃಷ್ಟ. ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲಬೇಕು ಏಕೆಂದರೆ ಯಾರೂ ನಮಗಾಗಿ ಬರುವುದಿಲ್ಲ. ನಿಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಮತ್ತು ನಿಮ್ಮ ಹಕ್ಕುಗಳನ್ನು ಪಡೆಯದೆ ಹಿಂತಿರುಗಬೇಡಿ’ ಎಂದು ಪೋಗಟ್ ಹೇಳಿದರು.

ಕೇಂದ್ರ ನಮ್ಮ ಸ್ಥೈರ್ಯ  ಪರೀಕ್ಷಿಸುತ್ತಿದೆ
ಪ್ರತಿಭಟನೆ ಶಾಂತಿಯುತವಾಗಿದ್ದರೂ ಅತ್ಯಂತ ತೀವ್ರತೆಯಿಂದ ನಡೆಸಲಾಗುತ್ತಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ. ಕೇಂದ್ರವು ನಮ್ಮ ಸ್ಥೈರ್ಯ ಪರೀಕ್ಷಿಸುತ್ತಿದೆ. ಇನ್ನೂ ಕೂಡ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದರು. ‘ನಾವು ಮತ್ತೊಮ್ಮೆ ನಮ್ಮ ಬೇಡಿಕೆಗಳ ಸರ್ಕಾರಕ್ಕೆ ಸಲ್ಲಿಸುತ್ತೇವೆ ಮತ್ತು ಹೊಸ ಘೋಷಣೆಗಳ ಕೂಡ ಮಾಡಲಾಗುವುದು’ ಎಂದು ಪಂಧೇರ್ ತಿಳಿಸಿದ್ದಾರೆ.  ಪ್ರತಿಭಟನೆಯು 200 ದಿನಗಳ ಪೂರ್ಣಗೊಳಿಸಿರುವುದು ಮಹತ್ವದ ಮೈಲುಗಲ್ಲು ಎಂದು  ಒತ್ತಿ ಹೇಳಿದರು.

ರಣಾವತ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
ಬಾಲಿವುಡ್ ನಟಿ ಹಾಗೂ ಸಂಸದೆ  (MP) ಕಂಗನಾ ರಣಾವತ್ ವಿರುದ್ಧ ಕಠಿಣ ಕ್ರಮಕ್ಕೆ ರೈತರು ಒತ್ತಾಯಿಸಿದ್ದಾರೆ. ರಣಾವತ್‌ ಅವರ ಹೇಳಿಕೆಗಳು ಈ ಹಿಂದೆ ರೈತ ಸಮುದಾಯದಲ್ಲಿ ವಿವಾದ ಮತ್ತು ವಿರೋಧಕ್ಕೆ ಕಾರಣವಾಗಿದ್ದವು. ಕಂಗನಾ ವಿರುದ್ಧ ದೃಢವಾದ ನಿಲುವು ತೆಗೆದುಕೊಳ್ಳಲು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಒತ್ತಾಯಿಸಿದರು. ಮುಂಬರುವ ಹರಿಯಾಣ ಚುನಾವಣೆಗೆ ರೈತರು ತಮ್ಮ ಕಾರ್ಯತಂತ್ರ  ಬಹಿರಂಗಪಡಿಸುವ ಸುಳಿವು ನೀಡಿದ್ದಾರೆ. ಅವರು ಮುಂದಿನ ದಿನಗಳಲ್ಲಿ ತಮ್ಮ ನಿಲುವುಗಳ ಘೋಷಿಸಲು ಯೋಜಿಸಿದ್ದಾರೆ. ರಾಜ್ಯದ ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವ ಉದ್ದೇಶವನ್ನು ಒತ್ತಿಹೇಳಿದ್ದಾರೆ.

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.