Film Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ನಾಳೆ ತೆರೆಗೆ


Team Udayavani, Sep 12, 2024, 12:36 AM IST

Children-Movie

ಮಂಗಳೂರು: ಫೀನಿಕ್ಸ್‌ ಫಿಲ್ಮ್ಸ್ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ ಮಹೇಂದ್ರ ಕುಮಾರ್‌ ನಿರ್ಮಾಣದ ಹಾಗೂ ಗೌರಿ ಶ್ರೀನಿವಾಸರವರ ನಿರ್ದೇಶನದ “ದಿ ಜರ್ನಿ ಆಫ್‌ ಬೆಳ್ಳಿ’ ಮಕ್ಕಳ ಚಲನಚಿತ್ರ ಸೆ.13ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಲ್ಟಿಪ್ಲೆಕ್ಸ್‌ ಸಿನೆಮಾ ಥಿಯೇಟರ್‌ಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಈ ಹಿಂದೆ “ಕಾರ್ನಿಕೊದ ಕಲ್ಲುರ್ಟಿ’ ಎಂಬ ಚಾರಿತ್ರಿಕ ತುಳು ಸಿನೆಮಾವನ್ನು ಮಹೇಂದ್ರ ಕುಮಾರ್‌ ನಿರ್ಮಾಣ ಮಾಡಿ ಯಶಸ್ವಿಯಾಗಿದ್ದು, ಇದು ಅವರ ಎರಡನೇ ಚಿತ್ರವಾಗಿದೆ.

ಕಥಾ ಸಾರಾಂಶ
9 ವರ್ಷದ ಹುಡುಗಿ ಬೆಳ್ಳಿ, ಭಾರತೀಯ ಸೇನೆಯಲ್ಲಿ ಗಡಿಪ್ರದೇಶದಲ್ಲಿ ಕರ್ತವ್ಯನಿರತನಾಗಿರುವ ತನ್ನ ತಂದೆಯ ಬರವಿಗಾಗಿ ಕಾಯುತ್ತಿರುವ ಕಥೆ, ಕ್ರಮೇಣ ಬೆಳ್ಳಿಯ ಬದುಕಿನಲ್ಲಿ ನಡೆದ ಘಟನೆಗಳಿಂದಾಗಿ ಅವಳ ಸ್ವಭಾವ ಕೋಪ ಮತ್ತು ದ್ವೇಷಕ್ಕೆ ತಿರುಗುತ್ತದೆ. ತಂದೆ ಹತ್ತಿರವಿಲ್ಲದ ಕಾರಣಕ್ಕಾಗಿ ಅವಳ ಬದುಕಿನಲ್ಲಿ ಹಲವು ಘಟನೆ, ಹೋರಾಟಗಳು ಸಂಭವಿಸುತ್ತವೆ. ಮುಂದೆ ಒಂದು ಸಂದರ್ಭದಲ್ಲಿ ಅವಳ ತಂದೆ ಮನೆಯವರನ್ನು ನೋಡಲು ಬಂದರೂ ಬೆಳ್ಳಿ ಕೋಪ ಹಾಗೂ ನಿರ್ಲಕ್ಷ್ಯ ತೋರಿಸುತ್ತಾಳೆ. ಮುಂದೆ ಈ ಕಥೆಗೆ ಬಂದ ಒಂದು ತಿರುವು ಮತ್ತು ಕೂಡಿಬಂದ ಕೆಲವು ಸಂದರ್ಭಗಳು ಹೊಸ ಕನಸೊಂದರ ಆವಿಷ್ಕಾರಕ್ಕೆ ನಾಂದಿಯಾಗುತ್ತದೆ.

ಸೈನಿಕನೊಬ್ಬನ ಮನೆಯಲ್ಲಿ ಹುಟ್ಟಿದ 9 ವರ್ಷದ ಮುಗ್ಧ ಹುಡುಗಿ ಬೆಳ್ಳಿಯ ದೃಷ್ಟಿಯಲ್ಲಿ ನಡೆಯುವ ಕಥೆ ಇದು. ಬೆಳ್ಳಿಯ ಜೀವನದಲ್ಲಿ ಉಂಟಾಗುವ ಬದಲಾವಣೆ ದೇಶಭಕ್ತಿಗೆ ಸುಂದರ ಬುನಾದಿ ಹಾಕಿದೆ. ಮುಗ್ಧ ಬೆಳ್ಳಿಯ ಪಾತ್ರದ ಮೂಲಕ ಭಾರತೀಯ ಸೇನೆಯ ಮರೆಯಲಾಗದ ಸೇವೆ, ಶೌರ್ಯ ಸಾಧನೆಗಳು, ಶಿಸ್ತು, ಬಲಿದಾನ, ಯಶೋಗಾಥೆ. ಎಳೆ ಎಳೆಯಾಗಿ ಪ್ರೇಕ್ಷಕರ ಮನದಲ್ಲಿ ತೆರೆದುಕೊಂಡು ರಾಷ್ಟ್ರಪ್ರೇಮದ ಕಿಚ್ಚನ್ನು ಹೊತ್ತಿಸುತ್ತದೆ.

ಈ ಚಲನಚಿತ್ರವು ಮೊಖೋ, ಕ್ರೌನ್‌ ವುಡ್‌, ಇಂಡೋ ಫ್ರೆಂಚ್‌, ತ್ರಿಲೋಕ, ಜ್ಯೂರಿ ಬಿರ್ಸಮುಂಡಾ, ರೋಶನಿ ಮುಂತಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ಮಾಪಕ, ನಿರ್ದೇಶಕ, ಉತ್ತಮ ಮಕ್ಕಳ ಚಲನಚಿತ್ರ, ವಿನ್ನರ್‌, ಜ್ಯೂರಿ ಪ್ರಶಸ್ತಿಗಳನ್ನು ಪಡೆದಿದೆ.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.