Hunsur: ಆಕಸ್ಮಿಕ ಬೆಂಕಿ; ತಂಬಾಕು ಭಸ್ಮ, ಬ್ಯಾರನ್ ಹಾನಿ, 3 ಲಕ್ಷ ರೂ. ನಷ್ಟ


Team Udayavani, Jul 17, 2023, 7:57 AM IST

3-hunsur

ಹುಣಸೂರು: ತಂಬಾಕು ಹದ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ತಂಬಾಕು ಭಸ್ಮವಾಗಿ ಬ್ಯಾರನ್ ಮೇಲ್ಚಾವಣಿ ಸಂಪೂರ್ಣ ಹಾನಿಯಾಗಿದ್ದು, ಅಂದಾಜು 3 ಲಕ್ಷ ರೂ. ನಷ್ಟ ಸಂಭವಿಸಿದೆ.

ತಾಲೂಕಿನ ಹನಗೊಡು ಹೋಬಳಿಯ ಕಾಮಗೌಡನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಶನಿವಾರದಂದು ಹೊಗೆಸೊಪ್ಪು ಹದ ಮಾಡಲು ಬ್ಯಾರನ್‌ಗೆ ಏರಿಸಿದ್ದ ವೇಳೆ ಆಕಸ್ಮಿವಾಗಿ ಬೆಂಕಿ ತಗುಲಿ ದಟ್ಟ ಹೊಗೆ ಆವರಿಸಿದ್ದನ್ನು ಕಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸುವಷ್ಟರಲ್ಲಿ ಅದಾಗಲೆ ಬ್ಯಾರನ್‌ನಲ್ಲಿದ್ದ ಹೊಗೆಸೊಪ್ಪು ಬೆಂಕಿ ಗಾಹುತಿಯಾಗಿತ್ತು.

ಘಟನೆಯ ಪರಿಣಾಮ ಮೇಲ್ಚಾವಣಿ ಸಂಪೂರ್ಣ ಹಾನಿಯಾಗಿದ್ದು, ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿದೆ. ನಷ್ಟಕ್ಕೊಳಗಾದ ಬೆಳೆಗಾರನಿಗೆ ತಂಬಾಕು ಮಂಡಳಿ ವತಿಯಿಂದ ಸೂಕ್ತ ಪರಿಹಾರ ಕೊಡಿಸುವಂತೆ ಗ್ರಾಮದ ಚಂದ್ರ ನಾಯಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.