Congressನಿಂದ ಬೆಳಗಾವಿ ಅಧಿವೇಶನ ಶತಮಾನೋತ್ಸವ ಸಮಿತಿ ರಚನೆ

1924ಕ್ಕೆ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿತ್ತು ಕಾಂಗ್ರೆಸ್‌ ಅಧಿವೇಶನ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಗೌರವಾಧ್ಯಕ್ಷ, ಎಚ್‌.ಕೆ. ಪಾಟೀಲ್‌ ಅಧ್ಯಕ್ಷರಾಗಿ ನೇಮಕ

Team Udayavani, Jul 13, 2024, 10:11 PM IST

Congress-Symbol

ಬೆಂಗಳೂರು: ಬೆಳಗಾವಿಯಲ್ಲಿ 1924 ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ “ಕಾಂಗ್ರೆಸ್‌ ಅಧಿವೇಶನ’ದ ಶತಮಾನೋತ್ಸವ ಸಂಭ್ರಮ ಆಚರಣೆಗಾಗಿ ಕೆಪಿಸಿಸಿಯು “ಬೆಳಗಾವಿ ಅಧಿವೇಶನ ಶತಮಾನೋತ್ಸವ ಸಮಿತಿ’ ರಚಿಸಿದೆ.

ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್‌ ಅಧಿವೇಶನಕ್ಕೆ ಸಾಕ್ಷಿಯಾದ ನೆಲ ಬೆಳಗಾವಿ. ಇದು ಕಾಂಗ್ರೆಸ್‌ ಇತಿಹಾಸದಲ್ಲಿ ಒಂದು ವಿಶೇಷ ಅಧ್ಯಾಯವಾಗಿದೆ. ಈ ಅಧಿವೇಶನವು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರವಹಿಸಿತ್ತು. ಈಗ ಈ ಅಧಿವೇಶನಕ್ಕೆ ಶತಮಾನದ ಸಂಭ್ರಮ. ಇದರ ನೆನಪಿಗಾಗಿ ಎಐಸಿಸಿ ಹಾಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸಂಭ್ರಮ ಆಚರಣೆಯನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದೆ.

ಈ ಸಮಾರಂಭ ಯಶಸ್ಸಿಗೆ ಕೆಪಿಸಿಸಿಯಿಂದ ಶತಮಾನೋತ್ಸವ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ಗೌರವ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಅಧ್ಯಕ್ಷರಾಗಿದ್ದಾರೆ. ವಿಧಾನ ಪರಿಷತ್ತಿನ ಮಾಜಿ ಸಭಾಧ್ಯಕ್ಷ ಡಾ.ಬಿ.ಎಲ್‌.ಶಂಕರ್‌ ಅವರನ್ನು ಸಂಚಾಲಕರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಸಮಿತಿಗೆ ಸಚಿವರು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮೇಲ್ಮನೆ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಸೇರಿ ಒಟ್ಟು 68 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

ಚಿಕಿತ್ಸೆಗೆ ಬಂದವನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Tragedy: ಒಂದೇ ದಿನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Attention students… Significant change in the second PU written exam

Exams: ವಿದ್ಯಾರ್ಥಿಗಳೇ ಗಮನಿಸಿ… ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

Vijayapura; Reservation is not a begging bowl given by Congress, it is a right of Dalits: Ramesh Jigajinagi

Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ವಾರ್ ಭೇಟಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ಬಾರ್ ಭೇಟಿ

arvind kejriwal

Excise Policy Scam: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲ್‌ ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Attention students… Significant change in the second PU written exam

Exams: ವಿದ್ಯಾರ್ಥಿಗಳೇ ಗಮನಿಸಿ… ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

Vijayapura; Reservation is not a begging bowl given by Congress, it is a right of Dalits: Ramesh Jigajinagi

Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ವಾರ್ ಭೇಟಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ಬಾರ್ ಭೇಟಿ

Kalaburagi: ಅಡುಗೆ ಸಹಾಯಕನಿಂದ ಲಂಚ… ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ

Kalaburagi: ಅಡುಗೆ ಸಹಾಯಕನಿಂದ ಲಂಚ… ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ

Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್

Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

Bellare: ಗುಣಮಟ್ಟದ ರಸ್ತೆಗಾಗಿ ಠಿಕಾಣಿ ಹೂಡಿದ ಕೃಷಿಕ

ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಕೆಲವು ಚಾಲಕರ ಬೇಜವಾಬ್ದಾರಿ ವರ್ತನೆ

Belthangady: ರಸ್ತೆ ಮಧ್ಯೆ ಪ್ರಯಾಣಿಕರಿಗೆ ಬಸ್‌ ನಿಲುಗಡೆ; ಸಂಚಾರ ನಿಯಮ ಉಲ್ಲಂಘನೆ

ಚಿಕಿತ್ಸೆಗೆ ಬಂದವನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Tragedy: ಒಂದೇ ದಿನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Attention students… Significant change in the second PU written exam

Exams: ವಿದ್ಯಾರ್ಥಿಗಳೇ ಗಮನಿಸಿ… ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

13-uv-fusion

UV Fusion: ಗಿಡಮೂಲಿಕೆಗಳ ಗುಣ ಮರೆಯದಿರೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.