Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

ಘಟನೆ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ತಿಳಿಸಿದೆ.

Team Udayavani, Oct 17, 2024, 10:52 AM IST

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

ಬ್ಯೂನಸ್‌ ಐರಿಸ್(ಅರ್ಜೆಂಟೀನಾ): ಖ್ಯಾತ ಬ್ರಿಟಿಷ್‌ ಗಾಯಕ, ಒನ್‌ ಡೈರೆಕ್ಷನ್‌ ನ ಮಾಜಿ ಸದಸ್ಯ ಲಿಯಾಮ್‌ ಪೇನ್‌ (31ವರ್ಷ) ಹೋಟೆಲ್‌ ಬಾಲ್ಕನಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಅರ್ಜೆಂಟೀನಾದ ಬ್ಯೂನಸ್‌ ಐರಿಸ್‌ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಬ್ಯೂನಸ್‌ ಐರಿಸ್‌ ನ ಪಾಲೆರ್ಮೊ ಜಿಲ್ಲೆಯ ಹೋಟೆಲ್ ವೊಂದರ ಮೂರನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ಥಿತಿಯಲ್ಲಿ ಲಿಯಾಮ್‌ ಶವ ಹೋಟೆಲ್‌ ನ ಇಂಟಿರಿಯರ್‌ ಕೋರ್ಟ್‌ ಯಾರ್ಡ್‌ ನಲ್ಲಿ ಪತ್ತೆಯಾಗಿರುವುದಾಗಿ ತಿಳಿಸಿದೆ.

ಅರ್ಜೆಂಟೀನಾ ಪೊಲೀಸರ ಮಾಹಿತಿ ಪ್ರಕಾರ, ಹೋಟೆಲ್‌ ಸಿಬಂದಿ ಘಟನೆ ಬಗ್ಗೆ ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬುಧವಾರ (ಅ.16) ರಾತ್ರಿ ಹೋಟೆಲ್‌ ಹಿಂಭಾಗದಲ್ಲಿ ಭಾರೀ ಸದ್ದು ಕೇಳಿ ಬಂದಿರುವುದಾಗಿ ಹೋಟೆಲ್‌ ಮ್ಯಾನೇಜರ್‌ ತಿಳಿಸಿದ್ದು, ಘಟನೆ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ತಿಳಿಸಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದ ನಂತರ ಲಿಯಾಮ್‌ ದೇಹದ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದರು. ಡ್ರಗ್ಸ್‌ ಅಥವಾ ಆಲ್ಕೋಹಾಲ್‌ ಸೇವನೆಯಿಂದ ಆಯತಪ್ಪಿ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಆದರೆ ನಿಜವಾದ ಕಾರಣ ಏನು ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1(1)

Vitla: ಈ ಕಿಂಡಿ ಅಣೆಕಟ್ಟಲ್ಲಿ ನೀರೇ ನಿಲ್ಲುವುದಿಲ್ಲ, ಓಡಾಟಕ್ಕೂ ಭಯ!

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.