Karnataka: ಇನ್ನು ಮುಂದೆ ಶನಿವಾರ, ರವಿವಾರವೂ ಉಪನೋಂದಣಿ ಕಚೇರಿ ಕಾರ್ಯಾಚರಣೆ !

ಅ. 21ರಿಂದ ಹೊಸ ವೇಳಾಪಟ್ಟಿ ಅನ್ವಯ; ವಾರಾಂತ್ಯದಲ್ಲೂ ನೋಂದಣಿ ಸೌಲಭ್ಯ

Team Udayavani, Sep 24, 2024, 7:10 AM IST

ಇನ್ನು ಮುಂದೆ ಶನಿವಾರ, ರವಿವಾರವೂ ಉಪನೋಂದಣಿ ಕಚೇರಿ ಕಾರ್ಯಾಚರಣೆ !

ಬೆಂಗಳೂರು: ಮುಂದಿನ ತಿಂಗಳು ಅಂದರೆ, ಅ. 21ರ ಅನಂತರದ ಎಲ್ಲ ಶನಿವಾರ, ರವಿವಾರಗಳಂದು ಕೂಡ ರಾಜ್ಯದ 35 ಉಪ ನೋಂದಣಾಧಿಕಾರಿ ಕಚೇರಿಗಳು ತೆರೆದಿರಲಿದ್ದು, ಆ ಕಚೇರಿಗಳಿಗೆ ಮಂಗಳವಾರ ರಜೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

“ಎನಿವೇರ್‌ ರಿಜಿಸ್ಟ್ರೇಶನ್‌’ ಯಶಸ್ವಿಯಾಗಿ ನಡೆಯುತ್ತಿದೆ. ಇದರ ನಡುವೆ ವಾರಾಂತ್ಯ ದಲ್ಲೂ ನೋಂದಣಿಗೆ ಅವಕಾಶ ನೀಡಬೇಕೆಂದು ದುಡಿಯುವ ವರ್ಗದಿಂದ ಬೇಡಿಕೆ ಬಂದಿದೆ ಎಂದು ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಅನೇಕರು ಹೊರರಾಜ್ಯಗಳಲ್ಲೂ ಉದ್ಯೋಗದಲ್ಲಿದ್ದು, ವಾರಾಂತ್ಯಗಳಲ್ಲಿ ನೋಂದಣಿ ಪ್ರಕ್ರಿಯೆಗೆ ಅವಕಾಶ ಇದ್ದರೆ ಅನುಕೂಲಕರ ಎಂಬ ಸಲಹೆಗಳು ಬಂದಿದ್ದವು. ದುಡಿಯುವ ವರ್ಗಕ್ಕೆ ಅನುಕೂಲವಾಗಲೆಂದು ಇನ್ನು ಮುಂದೆ 2 ಮತ್ತು 4ನೇ ಶನಿವಾರ ಹಾಗೂ ಎಲ್ಲ ರವಿವಾರಗಳಂದು ಕೂಡ ಜಿಲ್ಲೆಗೊಂದು ಉಪನೋಂದಣಾಧಿಕಾರಿ ಕಚೇರಿಯನ್ನು ತೆರೆದಿರಲು ನಿರ್ಧರಿಸಲಾಗಿದೆ ಎಂದರು.

ಯಾವ ಉಪನೋಂದಣಾಧಿಕಾರಿ ಕಚೇರಿ ಯಾವ ದಿನ ತೆರೆದಿರಲಿದೆ ಎಂಬ ಮಾಹಿತಿಯನ್ನು ಮೊದಲೇ ನೀಡಲಾಗಿರುತ್ತದೆ. ಅಂದು ಅವಕಾಶ ಇದ್ದರೆ ಮಾಡಿಸಿಕೊಳ್ಳಬಹುದು. ಇಲ್ಲದಿದ್ದರೆ ಅನುಕೂಲ ಆದ ದಿನ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಶೀಘ್ರದಲ್ಲೇ ಪೌತಿ ಖಾತೆ ಆಂದೋಲನ
ರಾಜ್ಯದಲ್ಲಿ 48 ಲಕ್ಷ ಕೃಷಿ ಭೂಮಿಗಳು ತೀರಿ ಹೋದವರ ಹೆಸರಿನಲ್ಲೇ ಇಂದಿಗೂ ಇದ್ದು, ಇವುಗಳನ್ನು ಅವರ ಮಕ್ಕಳು ಅಥವಾ ವಾರಸುದಾರರ ಹೆಸರಿಗೆ ಮಾಡಿಕೊಳ್ಳಲು ಅವಕಾಶ ಕೊಡಲಾಗುತ್ತಿದೆ. ಎಲ್ಲರೂ ತಮ್ಮ ಜಮೀನುಗಳ ಪಹಣಿ (ಆರ್‌ಟಿಸಿ)ಗೆ ಆಧಾರ್‌ ವಿಲೀನ ಮಾಡಬೇಕೆಂದು ಈಗಾಗಲೇ ತಿಳಿಸಲಾಗಿದೆ. ಕುಟುಂಬ ಸದಸ್ಯರ ನಡುವೆ ವಿವಾದ ಇದ್ದರೆ ಅದನ್ನು ಅವರೇ ಬಗೆಹರಿಸಿಕೊಳ್ಳಬೇಕು ಇಲ್ಲವೇ ಪೌತಿ ಖಾತೆ ಮಾಡಿಸಿಕೊಳ್ಳಬೇಕು. ಇದಕ್ಕಾಗಿ ಶೀಘ್ರದಲ್ಲೇ ಹೋಬಳಿ ಅಥವಾ ಗ್ರಾಮ ಲೆಕ್ಕಿಗರ ವ್ಯಾಪ್ತಿಯಲ್ಲಿ ಪೌತಿ ಆಂದೋಲನ ನಡೆಸಲಾಗುತ್ತದೆ. ಗ್ರಾಮ ಲೆಕ್ಕಿಗರು ಹಾಗೂ ಗ್ರಾಮ ಸೇವಕರ ಮೂಲಕ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.