Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ
Team Udayavani, Sep 14, 2024, 2:15 AM IST
ಮಂಗಳೂರು: ಹಿಂದೂ ಯುವ ಸೇನಾ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಒಂದು ವಾರ ಕಾಲ ಆಯೋಜನೆಗೊಂಡ 32ನೇ ವರ್ಷದ “ಮಂಗಳೂರು ಗಣೇಶೋತ್ಸವ’ ಶುಕ್ರವಾರ ಸಂಪನ್ನಗೊಂಡಿತು.
ಸಂಜೆ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ನಡೆದು ಬಳಿಕ ಶಿವಾಜಿ ಮಂಟಪದಿಂದ ಶ್ರೀ ವಿನಾಯಕನ ದೇವರ ವಿಗ್ರಹದ ವೈಭವದ ಶೋಭಾಯಾತ್ರೆ ಆರಂಭಗೊಂಡಿತು. ಶೋಭಾಯಾತ್ರೆಯಲ್ಲಿ ಹಿಂದೂ ಯುವ ಸೇನೆಯ ವಿವಿಧ ಶಾಖೆಗಳ ದೃಶ್ಯರೂಪಕ, ಸ್ತಬ್ಧಚಿತ್ರಗಳು ಭಾಗವಹಿಸಿದ್ದವು.
ಮೈದಾನದಿಂದ ಹೊರಟು ಕ್ಲಾಕ್ ಟವರ್, ಹಂಪನ ಕಟ್ಟೆ ಸಿಗ್ನಲ್ ವೃತ್ತ, ಕೆ.ಎಸ್. ರಾವ್ ರಸ್ತೆ, ನವಭಾರತ್ ವೃತ್ತ, ಡೊಂಗರ ಕೇರಿ ಯಾಗಿ ರಥಬೀದಿ ವೆಂಕಟ ರಮಣ ದೇವ ಸ್ಥಾನದ ಮಹಮ್ಮಾಯಿ ಕೆರೆಯಲ್ಲಿ ಜಲಸ್ತಂಭನ ಗೊಂಡಿತು. ಶೋಭಾಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತ ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.