Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ


Team Udayavani, Oct 28, 2024, 4:17 AM IST

Tejasvi1

ಬೆಂಗಳೂರು: ಗೋವಾದಲ್ಲಿ ಭಾನುವಾರ ನಡೆದ ಪ್ರತಿಷ್ಠಿತ ವಾಕಿಂಗ್, ಸ್ವಿಮ್ಮಿಂಗ್ ಹಾಗೂ ಸೈಕ್ಲಿಂಗ್​ ಮೂರು ರೀತಿಯ “ದಿ ಐರನ್​ ಮ್ಯಾನ್​ 70.3 ಸ್ಪರ್ಧೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಿ, ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ವಿಜೇತರಾದ ಪ್ರಥಮ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸ್ಪರ್ಧೆಯು 1.9 ಕಿಮೀ ಈಜು, 90 ಕಿಮೀ ಸೈಕ್ಲಿಂಗ್ ಮತ್ತು 21.1 ಕಿಮೀ ಓಟ ಸೇರಿದಂತೆ ಒಟ್ಟು 113 ಕಿ.ಮೀ ದೂರ ಕ್ರಮಿಸಬೇಕಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಐರನ್​ ಮ್ಯಾನ್​ 70.3 ಗೋವಾ ಸ್ಪರ್ಧೆಯೂ ಕ್ರೀಡೆಗೆ ಹೆಚ್ಚು ಪ್ರಸಿದ್ಧವಾಗಿದೆ. ಈ ಸ್ಪರ್ಧೆಯಲ್ಲಿ 50 ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಭಾಗವಹಿಸುತ್ತಾರೆ. ಆ ಮೂಲಕ ಭಾರತ ಮತ್ತು ವಿಶ್ವದಾದ್ಯಂತ ಕ್ರೀಡಾಪಟುಗಳು ಮತ್ತು ಫಿಟ್ನೆಸ್​ ಪ್ರಿಯರ ಪ್ರಮುಖ ಸ್ಪರ್ಧೆ ಆಗಿದೆ ಎಂದಿದ್ದಾರೆ.

ಐರನ್​ ಮ್ಯಾನ್​ 70.3 ಗೋವಾ ಸ್ಪರ್ಧೆಯೂ ತುಂಬಾ ಕಠಿನವಾಗಿದ್ದು, ಕಳೆದ 4 ತಿಂಗಳಿನಿಂದ ನನ್ನ ಫಿಟ್ನೆಸ್​ಗಾಗಿ ನಾನು ಕಠಿನ ತರಬೇತಿ ಪಡೆದಿದ್ದೇನೆ. ಇದರ ಪರಿಣಾಮವಾಗಿ ನಾನು ಈ ಸ್ಪರ್ಧೆ ಪೂರ್ಣಗೊಳಿಸಿದ್ದೇನೆ ಎಂದು ಹಂಚಿಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಫಿಟ್​ ಇಂಡಿಯಾ ಅಭಿಯಾನವೇ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ಎಂದು ಹೇಳಿದ್ದಾರೆ.

ದೊಡ್ಡ ಮಹತ್ವಾಕಾಂಕ್ಷೆಗಳು ಹೊತ್ತು ಬೆನ್ನಟ್ಟುತ್ತಿರುವ ಭಾರತವು ಯುವ ರಾಷ್ಟ್ರವಾಗಿ ರೂಪುಗೊಳಿಸುವಲ್ಲಿ ನಾವು ನಮ್ಮ ದೈಹಿಕ ಸಾಮರ್ಥ್ಯ ಪೋಷಿಸಬೇಕು ಮತ್ತು ಹೆಚ್ಚು ಆರೋಗ್ಯಕರ ರಾಷ್ಟ್ರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆ ನಿಟ್ಟಿನಲ್ಲಿ ಸದೃಢನಾಗುವ ಪ್ರಯತ್ನವು ನಿಮ್ಮನ್ನು ಹೆಚ್ಚು ಶಿಸ್ತುಬದ್ಧ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.


ಪ್ರಧಾನಿ ಮೋದಿ ಶ್ಲಾಘನೆ:
ಇನ್ನು ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಸಂಸದ ತೇಜಸ್ವಿ ಸೂರ್ಯ ಅವರ ಈ ಸಾಧನೆಯ ಶ್ಲಾಘಿಸಿದ್ದಾರೆ. ಇದು ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳನ್ನು ಮುಂದುವರಿಸಲು ಇನ್ನೂ ಅನೇಕ ಯುವಕರಿಗೆ ಸ್ಫೂರ್ತಿ ನೀಡುತ್ತದೆ ಎಂಬುವುದು ನನಗೆ ಖಾತ್ರಿಯಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

delhi air

Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ

Somnath

Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್‌ ತಯಾರಿ!

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

U-Muniyalu

Karkala: ಪರಶುರಾಮನ ನಕಲಿ ವಿಗ್ರಹ ಪ್ರಕರಣದ ತನಿಖೆ ಚುರುಕುಗೊಳಿಸಿ: ಮುನಿಯಾಲು

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

High Court: ನಟ ದರ್ಶನ್‌ ಜಾಮೀನು ಅರ್ಜಿ: ಇಂದು ವಿಚಾರಣೆ

High Court: ನಟ ದರ್ಶನ್‌ ಜಾಮೀನು ಅರ್ಜಿ: ಇಂದು ವಿಚಾರಣೆ

Karnataka: ವಾರದೊಳಗೆ ಬೆಳೆ ನಷ್ಟ ಪರಿಹಾರ ಕೊಡಿ: ಅಶೋಕ್‌

Karnataka: ವಾರದೊಳಗೆ ಬೆಳೆ ನಷ್ಟ ಪರಿಹಾರ ಕೊಡಿ: ಅಶೋಕ್‌

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

DKsuresh–CPY

By Election: ಎಚ್‌ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

delhi air

Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ

Somnath

Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್‌ ತಯಾರಿ!

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

U-Muniyalu

Karkala: ಪರಶುರಾಮನ ನಕಲಿ ವಿಗ್ರಹ ಪ್ರಕರಣದ ತನಿಖೆ ಚುರುಕುಗೊಳಿಸಿ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.