![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 21, 2021, 7:00 PM IST
ಕಾರವಾರ : ಸಮುದ್ರದಲ್ಲಿ ಈಜಲು ತೆರಳಿದ ಓರ್ವನನ್ನು ರಕ್ಷಿಸಲು ಧಾವಿಸಿದ ನಾಲ್ವರ ಪೈಕಿ ಮೂವರು ಕಡಲ ಅಲೆಗೆ ಸಿಲುಕಿ ಸಾವನ್ನಪ್ಪಿದ್ದು. ಇಬ್ಬರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಗೋಕರ್ಣದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಬೆಂಗಳೂರಿನ ತಿಪ್ಪೇಶ, ಸುಮಾ, ಹಾಗೂ ರವಿ ಎನ್ನಲಾಗಿದೆ.
ಬೆಂಗಳೂರಿನಿಂದ 16 ಮಂದಿ ದೇವರ ದರ್ಶನ ಪಡೆಯಲು ಗೋಕರ್ಣಕ್ಕೆ ಆಗಮಿಸಿದ್ದರು. ದೇವರ ದರ್ಶನ ಪಡೆದ ನಂತರ ಯುವಕ ತಿಪ್ಪೇಶ್ ಸಮುದ್ರಕ್ಕಿಳಿದಿದ್ದಾನೆ. ಈ ವೇಳೆ ಅಲೆಯ ಅಬ್ಬರ ಆತನನ್ನು ನೀರಿನ ಒಳಕ್ಕೆ ಸೆಳೆಯಿತು. ಇದನ್ನು ಗಮನಿಸಿದ ಸುಮಾ ಎಂಬ ಯುವತಿ ಆತನ ರಕ್ಷಣೆಗಾಗಿ ಧಾವಿಸಿದ್ದಾಳೆ ಆದರೆ ಆಕೆಯು ಕಡಲ ಸೆಳೆತಕ್ಕೆ ಸಿಲುಕಿದ್ದಾಳೆ ಇದನ್ನು ಗಮನಿಸಿದ ರವಿ, ರತ್ನಮ್ಮ ಹಾಗೂ ಪವಿತ್ರ ಸುಮಳನ್ನು ರಕ್ಷಿಸಲು ಮುಂದಾದರು. ದುರಾದೃಷ್ಟವಶಾತ್ ಸುಮಾ, ರವಿ ಕೂಡ ಸಮುದ್ರದ ಅಲೆಗೆ ಸಿಲುಕಿದರು.
ಇದನ್ನೂ ಓದಿ: ‘ಪಠಾಣ್’ ಚಿತ್ರದ ಚಿತ್ರೀಕರಣದ ವೇಳೆ ನಿರ್ದೇಶಕರ ಮೇಲೆ ಹಲ್ಲೆ! ನಡೆದಿದ್ದೇನು?
ಈ ವೇಳೆಗೆ ಧಾವಿಸಿದ ಸ್ಥಳೀಯರು ಪವಿತ್ರ ಹಾಗೂ ರತ್ನಮ್ಮ ಎಂಬುವವರನ್ನು ರಕ್ಷಿಸಿದರು. ಸ್ಥಳೀಯ ಮೀನುಗಾರರು ರಕ್ಷಣೆಗೆ ಸಹಾಯ ಮಾಡಿದ್ದಾರೆ.
ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿಪ್ಪೇಶ, ಸುಮಾ, ರವಿ ಮೂವರ ಶವಗಳು ಪತ್ತೆಯಾಗಿವೆ ಎಂದು ಗೋಕರ್ಣ ಪಿಎಸ್ ಐ ನವೀನ್ ನಾಯ್ಕ ತಿಳಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.