ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್‌


Team Udayavani, Jun 2, 2021, 10:53 PM IST

ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್‌

ನವದೆಹಲಿ: ಕೇಂದ್ರಸರ್ಕಾರ ರೂಪಿಸಿರುವ ಮಾಹಿತಿ ತಂತ್ರಜ್ಞಾನದ ಹೊಸ ನಿಯಮಗಳು ತನಗೆ ಅನ್ವಯವಾಗುವುದಿಲ್ಲ ಎಂದು ಗೂಗಲ್‌ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ನಿಂದನಾತ್ಮಕ ಸಂಗತಿಗಳು ಅಂತರ್ಜಾಲದಲ್ಲಿದ್ದರೆ; ಅದನ್ನು ಅಳಿಸುವ ಸಂಗತಿಯ ಬಗ್ಗೆ ನಡೆದ ವಿಚಾರಣೆ ಹಿನ್ನೆಲೆಯಲ್ಲಿ ಗೂಗಲ್‌ ಮೇಲಿನಂತೆ ಪ್ರತಿಕ್ರಿಯಿಸಿದೆ. ಈ ಬಗ್ಗೆ ಜು.25ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ, ಅಂತರ್ಜಾಲ ಸೇವಾ ಪೂರೈಕೆದಾರರ ಸಂಸ್ಥೆ, ಫೇಸ್‌ಬುಕ್‌ಗೆ ಕೋರ್ಟ್‌ ಆದೇಶಿಸಿದೆ.

ಇತ್ತೀಚೆಗೆ ಮಹಿಳೆಯೊಬ್ಬರು; ತನ್ನ ಚಿತ್ರಗಳನ್ನು ಅಶ್ಲೀಲ ವೆಬ್‌ವೊಂದರಲ್ಲಿ ಪ್ರಕಟಿಸಲಾಗಿದೆ, ನ್ಯಾಯಾಲಯದ ಆದೇಶವಿದ್ದರೂ ಅದನ್ನು ವಿಶ್ವಾದ್ಯಂತ ಅಳಿಸಿಲ್ಲ ಎಂದು ದೂರಿದ್ದರು. ಈ ಸಂಬಂಧ ಹಿಂದೆ ಏಕಸದಸ್ಯಪೀಠ ನೀಡಿದ ತೀರ್ಪಿನಲ್ಲಿ, ಗೂಗಲ್‌ ಆ ಅಶ್ಲೀಲಚಿತ್ರಗಳನ್ನು ಸಿಗದಂತೆ ಮಾಡಬೇಕು ಎನ್ನಲಾಗಿತ್ತು. ಅಷ್ಟು ಮಾತ್ರವಲ್ಲ, ಗೂಗಲನ್ನೂ ಸಾಮಾಜಿಕ ತಾಣವೆಂಬಂತೆ ಪರಿಗಣಿಸಿತ್ತು. ತಾನು ಸಾಮಾಜಿಕ ತಾಣವಲ್ಲ; ತನಗೆ ಕೇಂದ್ರದ ನೂತನ ಐಟಿ ನಿಯಮಗಳು ಅನ್ವಯಿಸುವುದಿಲ್ಲ, ಆದ್ದರಿಂದ ಏಕಸದಸ್ಯಪೀಠ ನೀಡಿರುವ ತೀರ್ಪನ್ನು ರದ್ದು ಮಾಡಬೇಕೆಂದು ಗೂಗಲ್‌ ವಾದಿಸಿದೆ.

ಇದೇ ವೇಳೆ ಕೇಂದ್ರ ನೂತನ ನಿಯಮಗಳಿಗೆ ಸ್ಪಂದಿಸಿರುವ ಟ್ವಿಟರ್‌; ಸಮಸ್ಯೆ ಪರಿಹಾರ ಅಧಿಕಾರಿಯೊಬ್ಬರನ್ನು ನೇಮಿಸಿದೆ.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.