![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್
Team Udayavani, Jun 2, 2021, 10:53 PM IST
![ಕೇಂದ್ರದ ನೂತನ ಐಟಿ ನಿಯಮಗಳು ತನಗೆ ಅನ್ವಯಿಸಲ್ಲ: ಗೂಗಲ್](https://www.udayavani.com/wp-content/uploads/2021/06/google-1-620x379.jpg)
ನವದೆಹಲಿ: ಕೇಂದ್ರಸರ್ಕಾರ ರೂಪಿಸಿರುವ ಮಾಹಿತಿ ತಂತ್ರಜ್ಞಾನದ ಹೊಸ ನಿಯಮಗಳು ತನಗೆ ಅನ್ವಯವಾಗುವುದಿಲ್ಲ ಎಂದು ಗೂಗಲ್ ದೆಹಲಿ ಹೈಕೋರ್ಟ್ಗೆ ತಿಳಿಸಿದೆ.
ನಿಂದನಾತ್ಮಕ ಸಂಗತಿಗಳು ಅಂತರ್ಜಾಲದಲ್ಲಿದ್ದರೆ; ಅದನ್ನು ಅಳಿಸುವ ಸಂಗತಿಯ ಬಗ್ಗೆ ನಡೆದ ವಿಚಾರಣೆ ಹಿನ್ನೆಲೆಯಲ್ಲಿ ಗೂಗಲ್ ಮೇಲಿನಂತೆ ಪ್ರತಿಕ್ರಿಯಿಸಿದೆ. ಈ ಬಗ್ಗೆ ಜು.25ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ, ಅಂತರ್ಜಾಲ ಸೇವಾ ಪೂರೈಕೆದಾರರ ಸಂಸ್ಥೆ, ಫೇಸ್ಬುಕ್ಗೆ ಕೋರ್ಟ್ ಆದೇಶಿಸಿದೆ.
ಇತ್ತೀಚೆಗೆ ಮಹಿಳೆಯೊಬ್ಬರು; ತನ್ನ ಚಿತ್ರಗಳನ್ನು ಅಶ್ಲೀಲ ವೆಬ್ವೊಂದರಲ್ಲಿ ಪ್ರಕಟಿಸಲಾಗಿದೆ, ನ್ಯಾಯಾಲಯದ ಆದೇಶವಿದ್ದರೂ ಅದನ್ನು ವಿಶ್ವಾದ್ಯಂತ ಅಳಿಸಿಲ್ಲ ಎಂದು ದೂರಿದ್ದರು. ಈ ಸಂಬಂಧ ಹಿಂದೆ ಏಕಸದಸ್ಯಪೀಠ ನೀಡಿದ ತೀರ್ಪಿನಲ್ಲಿ, ಗೂಗಲ್ ಆ ಅಶ್ಲೀಲಚಿತ್ರಗಳನ್ನು ಸಿಗದಂತೆ ಮಾಡಬೇಕು ಎನ್ನಲಾಗಿತ್ತು. ಅಷ್ಟು ಮಾತ್ರವಲ್ಲ, ಗೂಗಲನ್ನೂ ಸಾಮಾಜಿಕ ತಾಣವೆಂಬಂತೆ ಪರಿಗಣಿಸಿತ್ತು. ತಾನು ಸಾಮಾಜಿಕ ತಾಣವಲ್ಲ; ತನಗೆ ಕೇಂದ್ರದ ನೂತನ ಐಟಿ ನಿಯಮಗಳು ಅನ್ವಯಿಸುವುದಿಲ್ಲ, ಆದ್ದರಿಂದ ಏಕಸದಸ್ಯಪೀಠ ನೀಡಿರುವ ತೀರ್ಪನ್ನು ರದ್ದು ಮಾಡಬೇಕೆಂದು ಗೂಗಲ್ ವಾದಿಸಿದೆ.
ಇದೇ ವೇಳೆ ಕೇಂದ್ರ ನೂತನ ನಿಯಮಗಳಿಗೆ ಸ್ಪಂದಿಸಿರುವ ಟ್ವಿಟರ್; ಸಮಸ್ಯೆ ಪರಿಹಾರ ಅಧಿಕಾರಿಯೊಬ್ಬರನ್ನು ನೇಮಿಸಿದೆ.
ಟಾಪ್ ನ್ಯೂಸ್
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
![yogi](https://www.udayavani.com/wp-content/uploads/2024/07/yogi-3-150x90.jpg)
Hathras Stampede: ಹಾಥರಸ್ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ
MUST WATCH
ಹೊಸ ಸೇರ್ಪಡೆ
![Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್](https://www.udayavani.com/wp-content/uploads/2024/07/Bombay-1-150x84.jpg)
Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!](https://www.udayavani.com/wp-content/uploads/2024/07/3-4-150x90.jpg)
Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!
![Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ](https://www.udayavani.com/wp-content/uploads/2024/07/2-3-150x90.jpg)
Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ
![10-honanvar](https://www.udayavani.com/wp-content/uploads/2024/07/10-honanvar-150x90.jpg)
ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.