Government Employees; ಸರಕಾರದ ನಿಲುವುಗಳಿಗೆ ತಕ್ಕಂತೆ ಕೆಲಸ ಮಾಡಿ: ಸಿದ್ದರಾಮಯ್ಯ

7ನೇ ವೇತನ ಆಯೋಗದ ಶಿಫಾರಸು ಅಂಗೀಕಾರ ಹಿನ್ನೆಲೆ ಸರಕಾರಿ ನೌಕರರ ಸಂಘದಿಂದ ಅಭಿನಂದನೆ

Team Udayavani, Jul 17, 2024, 10:07 PM IST

Governmnet-Emp

ಬೆಂಗಳೂರು: ಸರಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಕಾರಿ ನೌಕರರಿಗೆ ತಿಳಿಸಿದರು.

ಸರಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರಕಾರ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ನೇತೃತ್ವದ ನಿಯೋಗದಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜತೆಗೆ ಸರಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು. 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊಂಡಿದೆ. ಇದರಿಂದ ಸರಕಾರಕ್ಕೆ 20 ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ ಎಂದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನೂ ಸಂಘದಿಂದ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

Shirva: ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ

Shirva: ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

NaKarnataka; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Karnataka Govt.,; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.