Governer Procicution: ರಾಜ್ಯಪಾಲರನ್ನು “ಕೇಂದ್ರಪಾಲ’ ಎನ್ನುವುದು ಸೂಕ್ತ: ಹಂಸಲೇಖ

ಭದ್ರತೆ ನೀಡಬೇಕಾಗಿರುವುದು ರಾಜ್ಯಪಾಲರಿಗೆ ಅಲ್ಲ, ಸಂವಿಧಾನಕ್ಕೆ, ಸಂವಿಧಾನ ಇರುವುದು ನಿರ್ಬಂಧಿಸಲು ಅಲ್ಲ. ನಿರ್ಮಿಸಲು

Team Udayavani, Aug 25, 2024, 3:05 AM IST

Hamasa

ಮೈಸೂರು: ಕೇಂದ್ರ ಸರ್ಕಾರದ ಅಣತಿಯಂತೆ ಕರ್ನಾಟಕ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು “ಕೇಂದ್ರಪಾಲ’ ಎಂದು ಕರೆಯುವುದು ಸೂಕ್ತ. ನಮಗೆ ಇಂತಹ ‘ಕೇಂದ್ರಪಾಲ’ರ ಅವಶ್ಯಕತೆ ಇಲ್ಲ ಎಂದು ಸಂಗೀತ ನಿರ್ದೇಶಕ ಹಂಸಲೇಖ ಅಭಿಪ್ರಾಯಪಟ್ಟರು.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕರ್ನಾಟಕ ಜನರಂಗ ಸಂಸ್ಥೆ ವತಿಯಿಂದ ನಗರದ ಚಿಕ್ಕಗಡಿಯಾರ ವೃತ್ತ ಬಳಿ ಶನಿವಾರ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಜೆಡ್‌ ಶ್ರೇಣಿ ಭದ್ರತೆ ನೀಡಲಾಗಿದೆ. ನಿಜವಾಗಿಯೂ ಭದ್ರತೆ ನೀಡಬೇಕಾಗಿರುವುದು ರಾಜ್ಯಪಾಲರಿಗೆ ಅಲ್ಲ, ಸಂವಿಧಾನಕ್ಕೆ. ಸಂವಿಧಾನ ಇರುವುದು ನಿರ್ಬಂಧಿಸಲು ಅಲ್ಲ. ನಿರ್ಮಿಸಲು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ನಿನ್ನೆ ಮೊನ್ನೆ ಹುಟ್ಟಿದ ಪುಡಾರಿ ರಾಜಕಾರಣಿ ಅಲ್ಲ. ಅವರು ಬಡವರ ಪರವಾಗಿ ಧ್ವನಿ ಎತ್ತುತ್ತಾ ಕನ್ನಡ ನನ್ನ ಉಸಿರು ಎಂದು ಬೆಳೆದ ರಾಜಕಾರಣಿ. ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಅವರಂತಹ ತೂಕದ ವ್ಯಕ್ತಿ  ಮತ್ತೊಬ್ಬರು ಎಲ್ಲಿದ್ದಾರೆ? ಅಂತಹವರು ಸಿಗುವುದು ಕಷ್ಟ. ಹಾಗಾಗಿ ರಾಜ್ಯಪಾಲರ ನಡೆ ವಿರುದ್ಧ ಹೋರಾಟದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನಗೂ ಯಾವುದೇ ಸಂಬಂಧ ಹಾಗೂ ಆತ್ಮೀಯತೆ ಇಲ್ಲ. ಹಾಗಿದ್ದರೂ ಅವರು ನನಗೆ ಕಳೆದ ಬಾರಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದರು. ಅಂತಹ ಸಹೃದಯ ಹಾಗೂ ಸಶಕ್ತ ನಾಯಕರ ವಿರುದ್ಧ ಸಣ್ಣಪುಟ್ಟ ಕೆಲಸಕ್ಕೆ ಬಾರದ ಜನರು ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.