Hair Growth: ಉದ್ದ ಮತ್ತು ಹೊಳಪಿನ ಕೂದಲಿಗೆ ಇವು ಉತ್ತಮ ನೈಸರ್ಗಿಕ ವಿಧಾನಗಳು!

ಆಯುರ್ವೇದ ವಿಧಾನಗಳು ನೂರಾರು ವರ್ಷಗಳಿಂದ ಬಳಕೆಯಲ್ಲಿವೆ.

ಕಾವ್ಯಶ್ರೀ, Aug 27, 2024, 6:02 PM IST

8-hair

ಉದ್ದ ಮತ್ತು ಹೊಳಪುಳ್ಳ ಕೂದಲು ಬಹುತೇಕ ಪ್ರತಿಯೊಬ್ಬ ಮಹಿಳೆಯರು ಬಯಸುತ್ತಾರೆ. ತಲೆ ಕೂದಲು ಉದ್ದವಾಗಿದ್ದರೆ ಸುಂದರವಾಗಿ ಕಾಣುತ್ತದೆ. ಹೆಚ್ಚಿನ ಮಹಿಳೆಯರು ಉದ್ದವಾದ ಮತ್ತು ನುಣುವಾದ ಕೂದಲು ಹೊಂದಬೇಕೆಂದು ಅಪೇಕ್ಷಿಸುತ್ತಾರೆ.

ಕೂದಲ ಬೆಳವಣೆಗೆಗೆ ಆಯುರ್ವೇದ ವಿಧಾನಗಳು ನೂರಾರು ವರ್ಷಗಳಿಂದ ಬಳಕೆಯಲ್ಲಿವೆ. ಅವು ಯಾವುದೇ ರೀತಿಯ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ. ಆದ್ದರಿಂದ, ಅವು ಬಳಕೆಗೆ ಸುರಕ್ಷಿತವಾಗಿರುತ್ತವೆ.

ಇಲ್ಲಿ ಕೆಲ ಆಯುರ್ವೇದದ ವಿಧಾನಗಳ ಮೂಲಕ ಉದ್ದ ಕೂದಲನ್ನು ಪಡೆಯಬಹುದಾದ ವಿಧಾನಗಳನ್ನು ತಿಳಿಸಿಕೊಡಲಾಗಿದೆ.

ಭೃಂಗರಾಜ್: ಉದ್ದ ಕೂದಲನ್ನು ಹೊಂದಲು ಭೃಂಗರಾಜ ರಸ ಉತ್ತಮ ಆಯುರ್ವೇದ ಪರಿಹಾರ. ಭೃಂಗರಾಜನನ್ನು ‘ಮೂಲಿಕೆಗಳ ರಾಜ’ ಎಂದೂ ಕರೆಯಲಾಗುತ್ತದೆ. ಭೃಂಗರಾಜ್ ರಸವನ್ನು ಕೂದಲಿಗೆ ಹಚ್ಚಿ 20 ನಿಮಿಷಗಳ ಕಾಲ ಬಿಟ್ಟು ತಣ್ಣೀರಿನಿಂದ ತೊಳೆದುಕೊಳ್ಳಬಹುದು. ಉತ್ತಮ ಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಅಥವಾ ಮೂರು ಬಾರಿ ಇದನ್ನು ಬಳಸಬೇಕು. ಕೂದಲ ಆರೋಗ್ಯಕ್ಕಾಗಿ ಭೃಂಗರಾಜ್ ಎಣ್ಣೆಯನ್ನು ಕೂಡಾ ಬಳಸಬಹುದು.

ತೆಂಗಿನ ಎಣ್ಣೆ: ಕೂದಲಿಗೆ ಒದಗಿಸಬಹುದಾದ ಅತ್ಯಂತ ಪರಿಣಾಮಕಾರಿ ಆಯುರ್ವೇದ ಚಿಕಿತ್ಸೆಗಳಲ್ಲಿ ತೆಂಗಿನ ಎಣ್ಣೆಯೂ ಒಂದಾಗಿದೆ. ತೆಂಗಿನ ಎಣ್ಣೆ ಅಗಾಧವಾದ ಪ್ರಯೋಜನಗಳನ್ನು ಹೊಂದಿದೆ. ಒಂದು ಪ್ರಯೋಜನವೆಂದರೆ ಅದು ಉದ್ದ ಮತ್ತು ಹೊಳೆಯುವ ಕೂದಲನ್ನು ಹೊಂದಲು ಸಹಾಯ ಮಾಡುತ್ತದೆ. ಇದು ತಲೆಯ ನೆತ್ತಿಯನ್ನು ಪೋಷಿಸುತ್ತದೆ ಮತ್ತು ಆರೋಗ್ಯವಾಗಿಡುತ್ತದೆ. ತಲೆಗೆ ಸ್ನಾನ ಮಾಡುವ ಅರ್ಧ ಗಂಟೆಗೆ ಮುನ್ನ ಕೂದಲಿಗೆ ತೆಂಗಿನ ಎಣ್ಣೆ ಹಚ್ಚಿಕೊಳ್ಳಬೇಕು. ತೆಂಗಿನ ಎಣ್ಣೆ ನೆತ್ತಿಯನ್ನು ಆರೋಗ್ಯವಾಗಿಡಲು ಕೂಡಾ ಸಹಾಯ ಮಾಡುತ್ತದೆ.

ಆಮ್ಲಾ: ಆಮ್ಲಾ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುವ ಮತ್ತೊಂದು ಉತ್ತಮ ಔಷಧವಾಗಿದೆ. ಆಮ್ಲಾ ಅನೇಕ ಪ್ರಯೋಜನಗಳನ್ನು ಹೊಂದಿದೆ. ಆರೋಗ್ಯಕರ ಮತ್ತು ಉದ್ದನೆಯ ಕೂದಲು ಹೊಂದಲು ಆಮ್ಲಾ ಸಹಕಾರಿಯಾಗಿದೆ. ಒಣ ಆಮ್ಲಾವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ನಂತರ ನೆತ್ತಿಯ ಮೇಲೆ ಹಚ್ಚಬೇಕು. ಇದು ಕೂದಲಿನ ಆರೋಗ್ಯಕ್ಕೆ ಉತ್ತಮ.

ಅಶ್ವಗಂಧ: ಅಶ್ವಗಂಧವು ಆಯುರ್ವೇದದಲ್ಲಿ ಬಳಸಲಾಗುವ ಬಹಳ ಮುಖ್ಯವಾದ ಗಿಡಮೂಲಿಕೆ. ಅಶ್ವಗಂಧ ಕೂದಲ ಬೆಳವಣೆಗೆಗೆ, ಕೂದಲು ಉದುರುವುದಕ್ಕೆ, ಕೂದಲನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ನಿಂಬೆ ಸಿಪ್ಪೆ ಮತ್ತು ಕರಿಬೇವಿನ ಎಲೆಗಳು: ಕೂದಲ ಆರೋಗ್ಯಕ್ಕೆ ಕರಿಬೇವಿನ ಎಲೆಗಳು ಮತ್ತು ನಿಂಬೆ ಸಿಪ್ಪೆಯ ಮಿಶ್ರಣ ಬಳಸಬಹುದು. ಈ ಮಿಶ್ರಣಕ್ಕೆ ಹಸಿರು ಬೇಳೆ ಮತ್ತು ಮೆಂತ್ಯ ಬೀಜಗಳನ್ನು ಸೇರಿಸಬಹುದು ಅಥವಾ ನಿಂಬೆ ಸಿಪ್ಪೆ- ಕರಿಬೇವಿನ ಎಲೆಗಳನ್ನು ಮಾತ್ರವೂ ಬಳಸಬಹುದು. ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಸ್ವಲ್ಪ ಸಮಯದ ಬಳಿಕ ಶಾಂಪೂ ಬಳಸಿ ಕೂದಲು ತೊಳೆಯಬೇಕು. ಇದನ್ನು ಬಳಸುತ್ತಾ ಕೆಲ ದಿನಗಳಲ್ಲೇ ಉದ್ದವಾದ ಮತ್ತು ಆರೋಗ್ಯಕರ ಕೂದಲನ್ನು ಪಡೆಯಬಹುದು.

ಇವಿಷ್ಟು ಕೂದಲು ಪೋಷಿಸಲು ಮತ್ತು ಅವುಗಳನ್ನು ಬೆಳೆಯಲು ಬಳಸಬಹುದಾದ ಅತ್ಯುತ್ತಮ ಆಯುರ್ವೇದ ಪರಿಹಾರ.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

Paris ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ? ಇಲ್ಲಿದೆ ವಿವರ

Olympics Vs Para; ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ?

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

Non Veg:ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.