ಪೋಷಕಾಂಶಗಳ ಉಗ್ರಾಣ…ಉತ್ತಮ ಆರೋಗ್ಯಕ್ಕೆ ಹರಿವೆ ಸೊಪ್ಪು ಬಳಸಿ

ರಕ್ತದೊತ್ತಡ ಇರುವವರಿಗೆ ಆಹಾರದಲ್ಲಿಣದಲ್ಲಿ ಹರಿವೆ ಸೊಪ್ಪನ್ನು ಬಳಸಲು ಶಿಫಾರಸು ಮಾಡುತ್ತಾರೆ.

Team Udayavani, Nov 4, 2022, 1:55 PM IST

ಹರಿವೆ ಸೊಪ್ಪಿನಲ್ಲಿ ಕೊಬ್ಬು ಮತ್ತು ಕೊಲೆಸ್ಟ್ರಾಲ್‌ ಇಲ್ಲ.

ಹರಿವೆ ಸೊಪ್ಪು ಪಲ್ಯ ಊಟಕ್ಕೆ ರುಚಿಕರ, ಲಾಭವೂ ಅಧಿಕ. ಇದರಲ್ಲಿ ಪ್ರೋಟೀನ್‌, ಕ್ಯಾಲ್ಸಿಯಂ, ಕಬ್ಬಿಣ, ತಾಮ್ರ, ಹಾಗೂ ಅಗತ್ಯವಾದ ಜೀವಸತ್ವಗಳು, ಮೆಗ್ನಿಸಿಯಮ್, ಸತು ಮತ್ತು ಮ್ಯಾಂಗನೀಸ್‌ ಸಮೃದ್ಧವಾಗಿವೆ. ತಾಮ್ರ ಮತ್ತು ಮ್ಯಾಂಗನೀಸನ್ನು ದೇಹದಲ್ಲಿನ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಗಾಗಿ ಬಳಸಲಾಗುತ್ತದೆ. ಕೆಂಪು ರಕ್ತ ಕಣಗಳನ್ನು ಉತ್ಪಾದಿಸಲು ತಾಮ್ರ ಅತ್ಯಗತ್ಯ. ಜೀರ್ಣಕ್ರಿಯೆ ಮತ್ತು ಮಾನವ ದೇಹದ ಬೆಳವಣಿಗೆಗೆ ಸತುವು ಅಗತ್ಯ. ಈ ಎಲ್ಲ ಅಂಶಗಳು ಈ ಸೊಪ್ಪಿನಲ್ಲಿ ಇರುವುದರಿಂದ ಚಳಿಗಾಲದಲ್ಲಿ ಈ ತರಕಾರಿಯನ್ನು ಆರಿಸಿ ಮತ್ತು ಅದರ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಪೋಷಕಾಂಶಗಳ ಉಗ್ರಾಣ
ಹರಿವೆ ಸೊಪ್ಪು ಫೈಟೊನ್ಯೂಟ್ರಿಯೆಂಟ್ಸ್‌ ಮತ್ತು ಆ್ಯಂಟಿ ಆಕ್ಸಿಡೆಂಟ್‌ಗಳ ಉಗ್ರಾಣವಾಗಿದ್ದು, ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರಕ್ತದೊತ್ತಡ ತಗ್ಗಿಸುತ್ತದೆ
ಹರಿವೆ ಸೊಪ್ಪಿನಲ್ಲಿ ಕೊಬ್ಬು ಮತ್ತು ಕೊಲೆಸ್ಟ್ರಾಲ್‌ ಇಲ್ಲ. ತೂಕವನ್ನು ಕಡಿಮೆ ಮಾಡಲು ಬಯಸುವವರು ಹರಿವೆ ಸೊಪ್ಪಿನ ಪಲ್ಯ ತಿನ್ನುವುದು ಸೂಕ್ತ. ಹರಿವೆ ಸೊಪ್ಪನಲ್ಲಿ ಕರಗಬಲ್ಲ ಮತ್ತು ಕರಗದ ನಾರಿನಂಶವಿದೆ. ಈ ಸೊಪ್ಪನ್ನು ತಿನ್ನುವುದರಿಂದ ನಮ್ಮ ತೂಕವನ್ನು ಕಡಿಮೆಯಾಗುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್‌ ಕಡಿಮೆಗೊಳಿಸುವುದರಿಂದ ಹೃದ್ರೋಗವನ್ನು ನಿವಾರಿಸುತ್ತದೆ. ವೈದ್ಯರು ಮತ್ತು ಪೌಷ್ಟಿಕ ತಜ್ಞರು ತೂಕ ನಿರ್ವಹಣೆ ಅಥವಾ ಅಧಿಕ ರಕ್ತದೊತ್ತಡ ಇರುವವರಿಗೆ ಆಹಾರದಲ್ಲಿಣದಲ್ಲಿ ಹರಿವೆ ಸೊಪ್ಪನ್ನು ಬಳಸಲು ಶಿಫಾರಸು ಮಾಡುತ್ತಾರೆ.

ಬಿ ವಿಟಮಿನ್‌ ಸಮೃದ್ಧವಾಗಿದೆ
ಹರಿವೆ ಸೊಪ್ಪು ಬಿ ಗುಂಪಿನ ಜೀವಸತ್ವಗಳಿಂದ ತುಂಬಿರುತ್ತವೆ. ಫೋಲೇಟ್‌ಗಳು, ರಿಬೋಫ್ಲಾವಿನ್‌, ನಿಯಾಸಿನ್‌, ಥಯಾಮಿನ್‌, ವಿಟಮಿನ್‌ ಬಿ 6 ಈ ಸೊಪ್ಪಿನಲ್ಲಿ ಕಂಡುಬರುತ್ತವೆ. ನವಜಾತ ಶಿಶುಗಳಲ್ಲಿನ ಜನ್ಮ ದೋಷಗಳನ್ನು ತಡೆಗಟ್ಟಲು ಸಹಾಯ ಮಾಡುತ್ತವೆ.

ಕೂದಲು ಉದುರಲ್ಲ
ಹರಿವೆ ಸೊಪ್ಪು ಲೈಸಿನ್‌ ಹೊಂದಿರುತ್ತದೆ. ಇದು ಅಮೈನೊ ಆಮ್ಲವಾಗಿದ್ದು, ಶಕ್ತಿ ಉತ್ಪಾದನೆ ಮತ್ತು ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಗೆ ಅಗತ್ಯ. ಕೂದಲಿನ ಬೆಳವಣಿಗೆ ಮತ್ತು ಚರ್ಮದ ಆರೋಗ್ಯವನ್ನು ಉತ್ತೇಜಿಸುತ್ತದೆ.

ಜೀರ್ಣಿಸಿಕೊಳ್ಳಲು ಸುಲಭ
ಅತಿಸಾರ ಮತ್ತು ರಕ್ತಸ್ರಾವಗಳಿಗೆ ಚಿಕಿತ್ಸೆ ನೀಡಲು ಹರಿವೆ ಸೊಪ್ಪುಗಳು ಸಹಾಯಕ. ನಿಯಮಿತ ಹರಿವೆ ಸೊಪ್ಪಿನ ಸೇವನೆ ಜೀರ್ಣಕ್ರಿಯೆಗೆ ಪ್ರಯೋಜನವನ್ನು ನೀಡುತ್ತದೆ.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.