![1-india](https://www.udayavani.com/wp-content/uploads/2024/06/1-india-415x277.jpg)
Heatwave: ಉತ್ತರ ಭಾರತದಲ್ಲಿ ನಿಲ್ಲದ ಬಿಸಿಲಿನ ಪ್ರಕೋಪ- ಒಟ್ಟು 39 ಮಂದಿ ಸಾವು
ಗಂಗಾನಗರದಲ್ಲಿ 48.2 ಡಿಗ್ರಿ ಸೆಲ್ಸಿಯಸ್ ತಾಪ ದಾಖಲಾಗಿತ್ತು.
Team Udayavani, May 31, 2024, 10:41 AM IST
![Heatwave: ಉತ್ತರ ಭಾರತದಲ್ಲಿ ನಿಲ್ಲದ ಬಿಸಿಲಿನ ಪ್ರಕೋಪ- ಒಟ್ಟು 39 ಮಂದಿ ಸಾವು](https://www.udayavani.com/wp-content/uploads/2024/05/Heat-3-620x341.jpg)
ನವದೆಹಲಿ: ದೇಶದ ದಕ್ಷಿಣ, ಪೂರ್ವ, ಈಶಾನ್ಯ ಭಾಗಗಳಲ್ಲಿ ಸುರಿಯುತ್ತಿದ್ದರೆ, ಉತ್ತರದಲ್ಲಿ ಬಿಸಿಲ ಝಳ ಮುಂದುವರಿದಿದ್ದು, ತಾಪದ ತೀವ್ರತೆಗೆ ಒತ್ತು 36 ಮಂದಿ ಅಸುನೀಗಿದ್ದಾರೆ. ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ 2 ಗಂಟೆಗಳ ಅವಧಿಯಲ್ಲಿ 19 ಮಂದಿ ಬಿಸಿಲ ಹೊಡೆತದಿಂದ ಅಸುನೀಗಿದ್ದಾರೆ.
ಇದನ್ನೂ ಓದಿ:Birthday: ರಸ್ತೆಯನ್ನೇ ಬ್ಲಾಕ್ ಮಾಡಿ ಹುಟ್ಟುಹಬ್ಬ ಆಚರಿಸಿದ ಪುಂಡರು… ವಿಡಿಯೋ ವೈರಲ್
ಬಿಹಾರದಲ್ಲಿ ಗುರುವಾರ ಗರಿಷ್ಠ ತಾಪಮಾನ 48.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿನ ಗುರುವಾರವೇ ಕನಿಷ್ಠ 35 ಮಂದಿ ಬಿಸಿಲ ಝಳದಿಂದ ಬಸವಳಿದವರು ದಾಖಲಾಗಿದ್ದಾರೆ.
ಒಡಿಶಾದಲ್ಲಿ 10 ಸಾವು: ಇನ್ನೊಂದೆಡೆ ಒಡಿಶಾದ ರೂರ್ಕೆಲಾ ಜಿಲ್ಲೆಯಲ್ಲಿ ಬಿಸಿಲ ಝಳದಿಂದ 10 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಪೈಕಿ 8 ಮಂದಿ ದಾಖಲಾಗುವ ವೇಳೆ ಅಸು ನೀಗಿದ್ದರೆಂದು ವೈದ್ಯರು ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ 5 ಮಂದಿ:
ರಾಜಸ್ಥಾನದಲ್ಲೂ ಬಿಸಿಲ ಪ್ರಕೋಪಕ್ಕೆ 5 ಮಂದಿ, ಜಾರ್ಖಂಡ್ನಲ್ಲಿ ನಾಲ್ವರು, ಉತ್ತರ ಪ್ರದೇಶದಲ್ಲಿ ಮಹಿಳೆಯೊಬ್ಬರು
ಕೊನೆಯುಸಿರೆಳೆದಿದ್ದಾರೆ. ಈ ನಡುವೆ ರಾಜಸ್ಥಾನದ ಗಂಗಾನಗರದಲ್ಲಿ 48.2 ಡಿಗ್ರಿ ಸೆಲ್ಸಿಯಸ್ ತಾಪ ದಾಖಲಾಗಿತ್ತು.
ಮಧ್ಯಪ್ರದೇಶದ ಸಿಧಿಯಲ್ಲಿ 48.2, ವಾರಾಣಸಿಯಲ್ಲಿ 47.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
![1-india](https://www.udayavani.com/wp-content/uploads/2024/06/1-india-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9](https://www.udayavani.com/wp-content/uploads/2024/06/9-18-150x90.jpg)
Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ
![1-india](https://www.udayavani.com/wp-content/uploads/2024/06/1-india-150x100.jpg)
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
![priyanka gandhi (2)](https://www.udayavani.com/wp-content/uploads/2024/06/priyanka-gandhi-2-150x83.jpg)
Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ
![1-wtr](https://www.udayavani.com/wp-content/uploads/2024/06/1-wtr-150x88.jpg)
Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!
![1-wwewwewewe](https://www.udayavani.com/wp-content/uploads/2024/06/1-wwewwewewe-150x94.jpg)
BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.