![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 30, 2022, 12:24 PM IST
ಶ್ರೀರಂಗಪಟ್ಟಣ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಶ್ರೀರಂಗಪಟ್ಡಣದ ವಿವಿಧ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದು, ಹಲವು ಮನೆಗಳು ಕುಸಿತಗೊಂಡಿವೆ.
ತಾಲೂಕಿನಲ್ಲಿ ಹರಿಯುವ ಲೋಕಪಾವನಿ ನದಿ ಮಳೆಯಿಂದ ಹುಕ್ಕಿ ಹರಿದು, ನದಿ ಪ್ರವಾಹಕ್ಕೆ ತಾಲೂಕಿನ ಹಲವೆಡೆ ರೈತರ ಜಮೀನುಗಳಿಗೆ ನೀರು ನುಗ್ಗಿ ತೋಟಗಳು ಜಲಾವೃತವಾಗಿವೆ.
ತಾಲೂಕಿನ ಚಿಂದಗಿರಿಕೊಪ್ಪಲು,ಕೆ.ಶೆಟ್ಟಹಳ್ಳಿ,ಕೂಡಲಕುಪ್ಪೆಯಲ್ಲಿ ರೈತರ ಜಮೀನು ಜಲಾವೃತವಾಗಿ ಬೆಳೆಗಳು ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ.
ಲೋಕಪಾವನಿ ನದಿ ಪಾತ್ರದ ಹಲವು ಮನೆಗಳ ಗೋಡೆ ಬಿರುಕು ಕಾಣಿಸಿಕೊಂಡಿವೆ, ಸರ್ಕಾರ ಜಲಾವೃತ ಗೊಂಡು ಹಾನಿಗೊಳಗಾದ ಪಲಾನುಭವಿಗಳಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ದೋಟಿಹಾಳ: ಶಿಥಿಲಗೊಂಡ ನೀರಿನ ಟ್ಯಾಂಕ್; ಆತಂಕದಲ್ಲಿ ಶಾಲಾ ಮಕ್ಕಳು, ಗ್ರಾಮಸ್ಥರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.