High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

ಕಲಾಪದ ನೇರ ಪ್ರಸಾರದ ಮರು ಬಳಕೆಗೆ ತಡೆ ಕೋರಿ ಅರ್ಜಿ

Team Udayavani, Sep 24, 2024, 1:44 AM IST

High-Court

ಬೆಂಗಳೂರು: ಹೈಕೋರ್ಟ್‌ ನ್ಯಾಯಮೂರ್ತಿಯೊಬ್ಬರ ಹೇಳಿಕೆಗಳು ಗೊಂದಲಕ್ಕೆ ಕಾರಣವಾದ ಬೆನ್ನಲ್ಲೇ  ನ್ಯಾಯಾಲಯ ಕಲಾಪದ ನೇರ ಪ್ರಸಾರದ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳು, ವೈಯಕ್ತಿಕ ಖಾತೆಗಳು, ಸಂಕಲನ ಮಾಡುವುದು ಹಾಗೂ ಮರು ಪ್ರಸಾರ ಮಾಡುವುದನ್ನು ತತ್‌ಕ್ಷಣ ಸ್ಥಗಿತಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವಂತೆ ಬೆಂಗಳೂರು ವಕೀಲರ ಸಂಘವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಸೋಮವಾರ ಬೆಳಗ್ಗೆ ಕಲಾಪ ಪ್ರಾರಂಭವಾಗುತ್ತಿ ದ್ದಂತೆ ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌
ಅವರಿದ್ದ ಏಕಸದಸ್ಯ ನ್ಯಾಯ ಪೀಠದ ಮುಂದೆ ವಿಷಯವನ್ನು ಪ್ರಸ್ತಾವಿಸಿದರು. ವಕೀಲರ ಮನವಿ ಆಲಿಸಿದ ನ್ಯಾಯಪೀಠವು ವಿಚಾ ರಣೆಯನ್ನು ಮಂಗಳವಾರ ನಡೆಸುವುದಾಗಿ ತಿಳಿಸಿತು.

ಅರ್ಜಿಯಲ್ಲಿ ಏನಿದೆ?
ಯೂಟ್ಯೂಬ್‌, ಫೇಸ್‌ಬುಕ್‌, ಎಕ್ಸ್‌ಕಾರ್ಪ್‌, (ಟ್ವಿಟರ್‌) ಮತ್ತು ಇತರ ತಾಣಗಳಲ್ಲಿ ಯೂಟ್ಯೂಬ್‌ನಲ್ಲಿ ನೇರ ಪ್ರಸಾರದ ಮೂಲಕ ಪಡೆದಿರುವ ವೀಡಿಯೋಗಳು, ವೀಡಿಯೋ ಕ್ಲಿಪ್‌ಗ್ಳು ಹಾಗೂ ಸಂಕಲನ ಮಾಡಿರುವ ವೀಡಿಯೋಗಳನ್ನು ತತ್‌ಕ್ಷಣ ತೆರವು ಮಾಡಬೇಕು. ಈ ರೀತಿಯ ವೀಡಿಯೋಗಳನ್ನು ಬಳಕೆ ಮಾಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Dudhsagar

Beautiful Railway line: ದೇಶದ ಅತ್ಯಂತ ಸುಂದರ ರೈಲು ಮಾರ್ಗಗಳಲ್ಲಿ ದೂಧ್‌ಸಾಗರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.