High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳ ಚರ್ಚಿಸುತ್ತೇವೆ: ಸಚಿವ ಮಲ್ಲಿಕಾರ್ಜುನ್‌

Team Udayavani, Sep 24, 2024, 8:48 PM IST

SSM

ದಾವಣಗೆರೆ: ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ. ಅದರಲ್ಲಿ ಯಾವುದೇ ಗೊಂದಲ ಇಲ್ಲವೇ ಇಲ್ಲ ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ  ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನ ರದ್ಧುಗೊಳಿಸಬೇಕು ಎಂಬ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆಗಿರುವುದರಿಂದ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ನಾವು ಕಾಂಗ್ರೆಸ್‌ನವರು ಸ್ವಚ್ಛವಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ನಮಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಯಾವುದೇ ಗೊಂದಲ ಇಲ್ಲ. ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ವಿಷಯಗಳ ಚರ್ಚೆ ಮಾಡುತ್ತೇವೆ. ನಾವು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು.

ನಾವು ಕೇಳಿದವರ ವಿರುದ್ಧ ಪ್ರಾಸಿಕ್ಯೂಷನ್ ಜಾರಿ ಮಾಡಿಲ್ಲ. ಕೇವಲ ಕಾಂಗ್ರೆಸ್‌ನವರ ವಿರುದ್ಧ ಮಾತ್ರ ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಸ್ವಚ್ಛಂದ ಆಡಳಿತ ನಡೆಸುತ್ತಿರುವವರನ್ನು ನೋಡಿ ಬಿಜೆಪಿಗರಿಗೆ ಸಹಿಸಲು ಆಗುತ್ತಿಲ್ಲ ಎಂದು ದೂರಿದರು.

ಟಾಪ್ ನ್ಯೂಸ್

Monsoon has started to return in the country: this time 5% extra rain

Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು

Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು

Monsoon has started to return in the country: this time 5% extra rain

Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ

Dassault maintenance center in Noida for Rafale?

Rafale: ರಫೇಲ್‌ ಗಾಗಿ ನೋಯ್ಡಾದಲ್ಲಿ ಡಸಾಲ್ಟ್ ನಿರ್ವಹಣಾ ಕೇಂದ್ರ?

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

Gangolli

Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.