ರಾಶಿ ಫಲ; ಅನ್ಯರ ಜವಾಬ್ದಾರಿ ವಿಚಾರದಲ್ಲಿ ಗಮನಹರಿಸುವಾಗ ಎಚ್ಚರಿಕೆ


Team Udayavani, Dec 29, 2022, 7:20 AM IST

1

ಮೇಷ: ಸರಕಾರ, ರಾಜಕೀಯ ಕಾರ್ಯದಲ್ಲಿ ಪ್ರಗತಿ. ಸಮುದ್ರಜನ್ಯ ಪದಾರ್ಥಗಳಿಂದಲೂ, ವಾಹನ, ಭೂಮಿ ಪಾಲುದಾರಿಕೆ ವಿಚಾರದಲ್ಲಿ ಲಾಭ. ಮಿತ್ರರಿಂದ ಸಹಾಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ ಪ್ರಾಪ್ತಿ. ಧಾರ್ಮಿಕ ಸ್ಥಳ ಸಂದರ್ಶನ.

ವೃಷಭ: ಆರೋಗ್ಯದಲ್ಲಿ ಗಮನಹರಿಸಿ. ಸಂದರ್ಭಕ್ಕೆ ಸರಿಯಾಗಿ ವಿವೇಕ, ವಾಕ್‌ ಚತುರತೆಯಿಂದ, ಸ್ತ್ರೀಯರಿಂದ ಪಾಲುದಾರಿಕೆ, ಉದ್ಯೋಗ ಜನಪದ, ಸಾಮಾಜಿಕ ವಿಚಾರದಲ್ಲಿ ನಿರೀಕ್ಷಿತ ಫ‌ಲಿತಾಂಶ. ಧನಾರ್ಜನೆಗೆ ವಿಪುಲ ಅವಕಾಶ.

ಮಿಥುನ: ಉತ್ತಮ ಆರೋಗ್ಯ. ಮಕ್ಕಳ ವಿಚಾರದಲ್ಲಿ ಆತುರತೆ ಸಲ್ಲದು. ಸ್ತ್ರೀಪುರುಷರಿಂದ ಪರಸ್ಪರ ಸಹಾಯ. ಅನ್ಯರ ಜವಾಬ್ದಾರಿ ವಿಚಾರದಲ್ಲಿ ಗಮನಹರಿಸುವಾಗ ಎಚ್ಚರಿಕೆ. ಕಠೊರ ದಾಕ್ಷಿಣ್ಯ ಗುಣಗಳಿಂದ ಕಾರ್ಯ ವೈಖರಿ ಸಲ್ಲದು.

ಕರ್ಕ: ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರದ್ಧೆ ಭಕ್ತಿಗೆ ಗಮನವಿರಲಿ. ಭೂಮಿ ಕಟ್ಟಡಗಳಿಂದ ಅನುಕೂಲ. ಮಿತ್ರರಿಂದ ಸಹಾಯ. ಪಾಲುದಾರಿಕಾ ವ್ಯವಹಾರದಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ತಾಳ್ಮೆಯಿಂದ ದಿನ ಕಳೆಯಿರಿ.

ಸಿಂಹ: ದೀರ್ಘ‌ ಪ್ರಯಾಣ. ಪರದೇಶದ ವಿಚಾರದಲ್ಲಿ ಮಾನಸಿಕ ಒತ್ತಡ ಕಿರಿಕಿರಿಗಳಿದ್ದರೂ, ಸುಖದಾಯಕ ಫ‌ಲಿತಾಂಶ ಲಭಿಸುವುದು. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ಧನಾರ್ಜನೆಗೆ ಉತ್ತಮ ದಿನ. ವಿದ್ಯಾರ್ಥಿಗಳಿಗೆ ಕಠಿಣ ಶ್ರಮದಿಂದ ಶ್ರೇಯಸ್ಸು.

ಕನ್ಯಾ: ಉತ್ತಮ ಧನ ಲಾಭ. ಉದ್ಯೋಗದಲ್ಲಿ ಪ್ರಗತಿ. ಮನೋರಂಜನೆಯಲ್ಲಿ ಆಸಕ್ತಿ. ದಾರ್ಮಿಕ ಕೆಲಸ ಕಾರ್ಯಗಳಿಗೆ, ಗೃಹೋಪಕರಣ ವಸ್ತುಗಳಿಗೆ ಧನ ವ್ಯಯ. ಮಾತಿನಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ತುಲಾ:ಮಾತೃ ಸಮಾನರಿಂದ ಲಾಭ. ನೂತನ ಅವಕಾಶ. ವಿದ್ಯಾರ್ಥಿಗಳಿಗೆ, ಉದ್ಯೋಗಸ್ಥರಿಗೆ ಮಿತ್ರರ ಸಹಾಯ ಒದಗುವ ಸಮಯ. ಪರಿಶ್ರಮಕ್ಕೆ ಸರಿಯಾಗಿ ಸ್ಥಾನಮಾನ ಗೌರವ. ಧನಾರ್ಜನೆಗೆ ಉತ್ತಮ ದಿನ.

ವೃಶ್ಚಿಕ: ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯದಿಂದ ಸಫ‌ಲತೆ. ಸ್ಥಾನಮಾನ ಆರೋಗ್ಯ ವೃದ್ಧಿ. ಉತ್ತಮ ಜನರ ಒಡನಾಟದಿಂದ ಸಂತೋಷ. ದಾಂಪತ್ಯ ಸುಖದಲ್ಲಿ ವೃದ್ಧಿ. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ. ಧಾರ್ಮಿಕ ಕಾರ್ಯದಿಂದ ಸುಖ ತೃಪ್ತಿ.

ಧನು: ಉತ್ತಮ ಧನಾರ್ಜನೆ ಇದ್ದರೂ ಲಾಭಕ್ಕೆ ಕೊರತೆ ಆಗದಂತೆ ಎಚ್ಚರ ವಹಿಸಿ. ಸಣ್ಣ ಪ್ರಯಾಣಕ್ಕೆ ಧನವ್ಯಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ತೃಪ್ತಿ.

ಮಕರ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಒತ್ತು ನೀಡಿ. ಉದ್ಯೋಗ ವ್ಯವಹಾರದಲ್ಲಿ ಸೂಕ್ಷ್ಮತೆ ವಹಿಸುವುದರಿಂದ ನಿರೀಕ್ಷಿತ ಫ‌ಲಿತಾಶ. ಬಂಧುಮಿತ್ರರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ. ಆಳವಾದ ಅಧ್ಯಯನ ನಡೆಸುವವರಿಗೆ ಉತ್ತಮ ದಿನ.

ಕುಂಭ: ದೂರ ಪ್ರಯಾಣದಲ್ಲಿ ಅಡಚಣೆ ತೋರೀತು. ಗುರುಹಿರಿಯರ ಆರೋಗ್ಯದ ಕಡೆಗೆ ಗಮನಹರಿಸಿ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಬದಲಾವಣೆಯಿಂದ ಮಾನಸಿಕ ಸಂತೋಷ. ಧಾರ್ಮಿಕ ವಿಚಾರದಲ್ಲಿ ಹೆಚ್ಚಿನ ಭಕ್ತಿ ಶ್ರದ್ಧೆಗೆ ಆದ್ಯತೆ.

ಮೀನ: ಆರೋಗ್ಯದ ಕಡೆಗೆ ಗಮನಹರಿಸಬೇಕು. ಬಂಧುಮಿತ್ರರೊಂದಿಗೆ ಸಮಯ ಕಳೆಯುವುದರಿಂದ ಮಾನಸಿಕ ಸ್ಥೈರ್ಯ ವೃದ್ಧಿ. ಆರ್ಥಿಕ ವಿಚಾರದಲ್ಲಿ ಘರ್ಷಣೆ ಮೋಸ ಹೋಗದಂತೆ ಎಚ್ಚರ ವಹಿಸಿ. ಯಾವುದೇ ಆತುರದ ನಿರ್ಧಾರ ಕೈಗೊಳ್ಳದಿರಿ. ಸರಿಯಾದ ಪತ್ರವ್ಯವಹಾರವಿರಲಿ.

ಟಾಪ್ ನ್ಯೂಸ್

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.