ರಾಶಿ ಫಲ; ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ, ಮಕ್ಕಳಿಗಾಗಿ ಧನ ವ್ಯಯ, ಅವಿವಾಹಿತರಿಗೆ ವಿವಾಹ ಭಾಗ್ಯ


Team Udayavani, Nov 28, 2022, 7:14 AM IST

1

ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನ ವ್ಯಯ. ದಾಂಪತ್ಯ ತೃಪ್ತಿಕರ. ಗೃಹೋಪಕರಣ ವಸ್ತು ಸಂಗ್ರಹ.

ವೃಷಭ: ಬಂಧುಬಳಗದವರಿಂದ ಸಹಕಾರ. ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರ ಸಮಾನರಿಗೆ ಪ್ರಯಾಣ ಯೋಗ.

ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫ‌ಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದ ಸಂತೋಷ ವೃದ್ಧಿ. ನಷ್ಟದ್ರವ್ಯ ಪ್ರಾಪ್ತಿ ಇತ್ಯಾದಿ ಶುಭ ಫ‌ಲ.

ಸಿಂಹ: ನಿರಂತರ ಧನ ಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ಕಾರ್ಯ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ‌ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.

ತುಲಾ: ಗುರು ಹಿರಿಯರ ಆಶೀರ್ವಾದದಿಂದ ಹೆಚ್ಚಿದ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹೆಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ. ದಾಂಪತ್ಯ ಸುಖ ವೃದ್ಧಿ.

ವೃಶ್ಚಿಕ: ಉದ್ಯೋಗ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೆ ಸರಿಯಾಗಿ ಧನಾಗಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ. ಮಾನಸಿಕ ಒತ್ತಡ. ದಂಪತಿಗಳಲ್ಲಿ ಪರಸ್ಪರ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.

ಧನು: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನ ವೃದ್ಧಿ.

ಮಕರ: ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ ಆಸ್ತಿವಿಚಾರಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ.

ಕುಂಭ: ಆರೋಗ್ಯ ಗಮನಿಸಿ. ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯಥಾ ತೊಂದರೆಗಳನ್ನು ನಿಯಂತ್ರಿಸದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಏರುಪೇರು ಸಂಭವ. ಮಕ್ಕಳಿಗೆ ದೂರ ಪ್ರಯಾಣ. ಅಧ್ಯಯನ ನಿಮಿತ್ತ ದಂಪತಿಗಳು ಸಾಮರಸ್ಯ ಕಾಪಾಡಿ.

ಮೀನ: ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ ಸ್ಥಾನ ಕೀರ್ತಿ ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್‌ ಚತುರತೆ ಮನೋರಂಜನೆ. ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.