Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!


Team Udayavani, Sep 12, 2024, 10:33 PM IST

Hosanagar

ಹೊಸನಗರ: ತಾಲೂಕಿನ ನಗರ ಹೋಬಳಿಯ ಅಡಗೋಡಿಯ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ ಪುರಾತನ ಕಾಲಕ್ಕೆ ಸೇರಿದ್ದೆಂಬ ಅಂಶ ಬೆಳಕಿಗೆ ಬಂದಿದೆ. ಮೂಕಾರ್ತೇಶ್ವರ ದೇಗುಲ ಶಿಥಿಲಗೊಂಡಿದ್ದರಿಂದ ಸಮಿತಿ ಜೀರ್ಣೋದ್ಧಾರಕ್ಕೆ ಮುಂದಾದ್ದರಿಂದ ತಿಳಿದು ಬಂದಿದೆ.

ಶಿವಲಿಂಗ ಕಿತ್ತ ಸಂದರ್ಭದಲ್ಲಿ ಇದರ ವಿನ್ಯಾಸ ವಿಶೇಷವಾಗಿ ಗಮನಸೆಳೆದಿದೆ. ಬಳಿಕ ಕಲ್ಲಿನ ವಿಶೇಷತೆ ಬಗ್ಗೆ ಇತಿಹಾಸ ತಜ್ಞರ ಗಮನಕ್ಕೆ ತಂದಾಗ ಇದು 14- 15 ಶತಮಾನದ ಶಿವಲಿಂಗ ಎಂದು ತಿಳಿದು ಬಂದಿದೆ. ಶಿವಲಿಂಗ ಪೀಠ ಸೇರಿ 4 ಅಡಿ ಎತ್ತರವಿದೆ. 2.5 ಅಡಿಗೂ ಹೆಚ್ಚು ಸುತ್ತಳತೆ ಹೊಂದಿದ್ದು, ಪೀಠದಿಂದ ಶಿವಲಿಂಗ 1.5 ಅಡಿ ಎತ್ತರವಿದೆ.

ಶಿವಲಿಂಗದ ಮಹತ್ವ:
ಕರ್ಣಾಟ ಸಾಮ್ರಾಜ್ಯದ (ವಿಜಯನಗರ) ಕಾಲಮಾನದ ಶಿವಲಿಂಗ (ಪೀಠ ಸಹಿತ) ಇರುವುದು ಗಮನಕ್ಕೆ ಬಂದಿದೆ. ಶಿವಲಿಂಗ ಮತ್ತು ಪೀಠವು 14 -15ನೇ ಶತಮಾನದಾಗಿದ್ದು, ಇತಿಹಾಸ ತಜ್ಞ ಡಾ. ಜಗದೀಶ್ ಅಗಸಿಬಾಗಿಲು, ಪುರಾತತ್ವ ಇಲಾಖೆಯ ಡಾ.ಶೇಜೇಶ್ವರ, ಅಜಯಕುಮಾರ ಶರ್ಮಾ, ಶಿವಲಿಂಗ ಮತ್ತು ಅದರ ಪೀಠದ ಆಧಾರದ ಮೇಲೆ ಇದರ ಕಾಲಮಾನ 14-15ನೇ ಶತಮಾನದ್ದು, ಅಂದರೆ 1301 ರಿಂದ 1500ರ ಕಾಲಘಟ್ಟಕ್ಕೆ ಸೇರಿರಬಹುದು ಎಂದು ಅಂದಾಜಿಸಿದ್ದಾರೆ.

ದೇವಸ್ಥಾನ ಸಮಿತಿ ಅಧ್ಯಕ್ಷ ನಾಗಪ್ಪ ನೇತೃತ್ವದಲ್ಲಿ ದೇಗುಲದ ಜೀರ್ಣೋದ್ಧಾರಕ್ಕೆ ಮುಂದಾಗಿದ್ದು ರೂ.20 ಲಕ್ಷ ವೆಚ್ಚ ಅಂದಾಜಿಸಲಾಗಿದೆ. ಲಿಂಗ ಪುರಾತನ ಕಾಲದ ಮಹತ್ವ ಹೊಂದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಜೀರ್ಣೋದ್ಧಾರಕ್ಕೆ ಮತ್ತಷ್ಟು ಮಹತ್ವ ಬಂದಿದೆ ಎಂದು ಸ್ಥಳೀಯರಾದ ಶುಶ್ರುತ್ ಭಟ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ

Sagara

Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ

shivamogga

Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.