Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ


Team Udayavani, Jul 2, 2024, 2:21 PM IST

Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ

ಹುಬ್ಬಳ್ಳಿ: ರಾಜ್ಯ ಸರ್ಕಾರ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ನಿಷೇಧಿತ ಪ್ಲಾಸ್ಟಿಕ್ ತಯಾರಿಕಾ ನಿಷೇಧ ಮಾಡಿದರೂ ಕೂಡಾ ಅವಳಿ ನಗರದಲ್ಲಿ ಎಗ್ಗಿಲ್ಲದೇ ಪ್ಲಾಸ್ಟಿಕ್ ಮಾರಾಟ ನಡೆದಿದ್ದು, ಮಂಗಳವಾರ ಪಾಲಿಕೆ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ಹಾಗೂ ಕಚ್ಚಾ ವಸ್ತುಗಳ ವಶಪಡಿಸಿಕೊಂಡ ಘಟನೆ ನಗರದ ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಏರಿಯಾ ಮೊದಲನೇ ಹಂತದಲ್ಲಿರುವ ರಜನಿ ಪಾಲಿ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನಡೆಸುತ್ತಿದ್ದ ಉದ್ಯಮದ ಮೇಲೆ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳೊಂದಿಗೆ ಆಗಮಿಸಿ ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭದಲ್ಲಿ ಅಂದಾಜು 10 ಲಕ್ಷಕ್ಕೂ ಅಧಿಕ ಮೌಲ್ಯದ ಸುಮಾರು 15 ಟನ್ ಗೂ ಅಧಿಕ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, ಮುಂದೆ ಕಾರ್ಯವನ್ನು ಅಧಿಕಾರಿಗಳು ನಡೆಸಿದ್ದಾರೆ.

ಈ ವೇಳೆ ಕಾರ್ಯನಿರ್ವಾಹಕ ಅಭಿಯಂತರರು ಗಣತಾಜ್ಯ ನಿರ್ವಹಣಾ ವಿಭಾಗದ ಮಲ್ಲಿಕಾರ್ಜುನ, ವಲಯ ಆಯುಕ್ತ ಗಿರೀಶ ತಳವಾರ, ಪರಿಸರ ಅಭಿಯಂತರ ಯುವರಾಜ್, ಆರೋಗ್ಯ ನಿರೀಕ್ಷಕರು, ಪೌರಕಾರ್ಮಿಕರು ಸೇರಿದಂತೆ ಮೊದಲಾದವರು ಇದ್ದರು‌.

ಇದನ್ನೂ ಓದಿ: ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಟಾಪ್ ನ್ಯೂಸ್

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

13-uv-fusion

UV Fusion: ಪ್ರಯತ್ನಂ ಸರ್ವತ್ರ ಸಾಧನಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

ಪುತ್ತೂರು: ಮುಚ್ಚಿಹೋದ ಶಾಲೆಯಿಂದ ಮುಚ್ಚಲಿದ್ದ ಶಾಲೆಗೆ ಜೀವದಾನ!

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

Hyderabad; ಹತ್ತರ ಬಾಲಕಿಯ ಮೇಲೆ ಮುಗಿಬಿದ್ದ ಹತ್ತು ಮಂದಿ ದುರುಳರು; ಬಾಲಕಿ ಈಗ ಗರ್ಭಿಣಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.