ನಾನು ಕನಸೇ ಕಾಣುವುದಿಲ್ಲ,ಇನ್ನು ಹಗಲು ಗನಸೆಲ್ಲಿಂದ; ಬಿಎಸ್ವೈ
ಕೈಮುಗಿದು ಬೇಡಿಕೊಳ್ಳುತ್ತೇನೆ ,ನಾವು ಅಧಿಕಾರಕ್ಕೆ ಬರುತ್ತೇವೆ ಎನ್ನಬೇಡಿ ...
Team Udayavani, May 5, 2019, 11:14 AM IST
ಹುಬ್ಬಳ್ಳಿ: ನಾನು ಕನಸೇ ಕಂಡಿಲ್ಲ ಇನ್ನು ಹಗಲು ಗನಸು ಎಲ್ಲಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಬಗ್ಗೆ ಮಾತನಾಡುವುದರಿಂದ ನಾನು ದೊಡ್ಡವನಾಗುತ್ತೇನೆ ಅನ್ನುವ ಭ್ರಮೆಯಲ್ಲಿಸಿದ್ದರಾಮ್ಯಯ ಮತ್ತು ಕೆಲ ಕಾಂಗ್ರೆಸ್ ನಾಯಕರು ಇದ್ದಾರೆ.
ಎಲ್ಲರೂ ಹಗುರವಾದ ಮತುಗಳನ್ನು ಆಡುತ್ತಿದ್ದಾರೆ. ಮೇ 23 ರಂದು ಜನರು ತಕ್ಕ ಉತ್ತರ ನೀಡುತ್ತಾರೆ ಎಂದರು.
ನಾನು ಕನಸೇ ಕಂಡಿಲ್ಲ,ಇನ್ನು ಹಗಲುಗನಸು ಎಲ್ಲಿಂದ. ಮೇ 23 ರ ಬಳಿಕ ಅಧಿಕಾರಕ್ಕೆ ಬರುತ್ತೇವೆ ಅನ್ನುವ ಮಾತು ಹೇಳಬೇಡಿ ಎಂದು ನಮ್ಮ ಪಕ್ಷದ ಎಲ್ಲಾ ಮುಖಂಡರಿಗೆ ನಾನು ಕೈಮುಗಿದು ಮನವಿ ಮಾಡುತ್ತೇನೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.