ನಾನೇ ಟಾರ್ಗೆಟ್‌ ನಂಬರ್‌ ಒನ್‌; ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಹತಾಶೆಯ ಮಾತು

ರಷ್ಯಾ ಬೆಂಬಲಿತ ಚೆಚೆನ್ಯಾ ಹಂತಕರ ಗುಂಪು ಈಗಾಗಲೇ ಕೀವ್‌ ನಗರಕ್ಕೆ ಲಗ್ಗೆ

Team Udayavani, Feb 26, 2022, 7:15 AM IST

ನಾನೇ ಟಾರ್ಗೆಟ್‌ ನಂಬರ್‌ ಒನ್‌; ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಹತಾಶೆಯ ಮಾತು

ಕೀವ್‌: “ರಷ್ಯಾ ಸರ್ಕಾರದಿಂದ ಪರವಾನಗಿ ಪಡೆದಿರುವ ಚೆಚೆನ್ಯಾ ಮೂಲದ ಹಂತಕರು ಕೀವ್‌ನಲ್ಲಿದ್ದಾರೆ. ನಾನು ಟಾರ್ಗೆಟ್‌ ನಂಬರ್‌ ಒನ್‌ ಎನಿಸಿದ್ದೇನೆ. ರಷ್ಯಾ ವಿರುದ್ಧದ ಯುದ್ಧದಲ್ಲಿ ಉಕ್ರೇನ್‌ ಈಗ ಏಕಾಂಗಿಯಾಗಿದೆ” ಎಂದು ಉಕ್ರೇನ್‌ನ ಅಧ್ಯಕ್ಷ ವೊಲೊಮಿಡಿರ್‌ ಝೆಲೆನ್ಸ್ಕಿ ಹತಾಶೆ ತೋಡಿಕೊಂಡಿದ್ದಾರೆ.

ತಾವು ಅಡಗಿರುವ ಬಂಕರ್‌ನಿಂದಲೇ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿರುವ ಅವರು, “”ಚೆಚೆನ್ಯಾ ಮೂಲದ ಹಂತಕರ ಪಡೆಯೊಂದನ್ನು ರಷ್ಯಾ, ಕೀವ್‌ ನಗರದ ಹೊರವಲಯದ ಅರಣ್ಯ ಪ್ರದೇಶಗಳಲ್ಲಿ ಇರಿಸಿದೆ. ಆ ಪಡೆಯ ಪ್ರತಿಯೊಬ್ಬ ಯೋಧನ ಕೈಯ್ಯಲ್ಲಿ ಉಕ್ರೇನ್‌ನ ಪ್ರಮುಖ ರಾಜಕಾರಣಿಗಳು, ಅಧಿಕಾರಿಗಳ ಫೋಟೋ ಸಹಿತ ವಿವರಗಳಿವೆ. ಅವರೆಲ್ಲರನ್ನು ಸೆರೆಹಿಡಿಯುವುದು ಅಥವಾ ಕೊಲ್ಲುವುದು ಅವರ ಉದ್ದೇಶ. ಆ ಮೂಲಕ, ಉಕ್ರೇನನ್ನು ರಾಜಕೀಯವಾಗಿ ಸೋಲಿಸಲು ರಷ್ಯಾ ಮನಸ್ಸು ಮಾಡಿದೆ. ಇಂಥ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಉಕ್ರೇನ್‌ನ ಜನತೆ ಮನೋಸ್ಥೈರ್ಯ ಕಾಪಾಡಿಕೊಳ್ಳಬೇಕು” ಎಂದು ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ಸಲಹೆ ಮಾಡಿದ್ದಾರೆ.

ಇದನ್ನೂ ಓದಿ :ವಿಶ್ವವನ್ನು ಮೂರನೇ ಮಹಾಯುದ್ಧದ ಮೆಟ್ಟಿಲ ಬಳಿ ನಿಲ್ಲಿಸಿದ‌ ಮಾರ್ಷಲ್ ಹಾಗೂ ವಿದೂಷಕ

“ನಾವು ಏಕಾಂಗಿ, ನಮ್ಮ ಸಹಾಯಕ್ಕೆ ಯಾರೂ ಇಲ್ಲ’
“ನಮ್ಮ ರಾಷ್ಟ್ರವನ್ನು ರಕ್ಷಿಸಿಕೊಳ್ಳುವ ವಿಚಾರದಲ್ಲಿ ನಾವು ಏಕಾಂಗಿಯಾಗಿದ್ದೇವೆ. ನಮ್ಮ ಜೊತೆಗೂಡಿ ಯುದ್ಧ ಮಾಡುವವರು ಯಾರಿದ್ದಾರೆ? ಅಂಥ ಯಾರೊಬ್ಬರೂ ನನಗೆ ಕಾಣುತ್ತಿಲ್ಲ. ನ್ಯಾಟೋ ಸದಸ್ಯತ್ವ ಪಡೆಯಲು ಯಾರು ನಮಗೆ ಖಾತ್ರಿ ಕೊಡುತ್ತಾರೆ? ಎಲ್ಲರಲ್ಲೂ ಭಯ ಕಾಡುತ್ತಿದೆ. ಹಾಗಾಗಿ, ಯಾರೂ ನಮ್ಮ ಬೆಂಬಲಕ್ಕೆ ಬರುತ್ತಿಲ್ಲ” ಎಂದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ರಾತ್ರಿ ಹಂಚಿಕೊಳ್ಳಲಾಗಿದೆ.

“ರಷ್ಯಾ ಸರ್ಕಾರ, ಉಕ್ರೇನ್‌ ಮೇಲೆ ದಾಳಿ ಆರಂಭಿಸುತ್ತಲೇ ನಾನು ದೇಶ ಬಿಟ್ಟು ಓಡಿಹೋಗಿದ್ದೇನೆಂದು ವದಂತಿಗಳು ಎದ್ದಿವೆ. ಆದರೆ, ನಾನು ದೇಶ ಬಿಟ್ಟು ಹೋಗಿಲ್ಲ. ನಾನು ಕೀವ್‌ನಲ್ಲೇ ಇದ್ದೇನೆ. ಬಂಕರೊಂದರಲ್ಲಿ ತನ್ನ ಕುಟುಂಬಸ್ಥರು, ಆಪ್ತರೊಡನೆ ಇದ್ದೇನೆ” ಎಂದಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.