IFFI Goa: ಮಹಿಳೆಯರ ಕುರಿತ ಕಥಾವಸ್ತುಗಳನ್ನು ಮಹಿಳೆಯರೇ ಏಕೆ ಹೇಳಬೇಕು?ಪೂಜಾ ಭಟ್

ಸನಾ ಮಹಾತ್ವಾಕಾಂಕ್ಷಿ ಮಹಿಳೆಯೊಬ್ಬಳು ನಡೆಸುವ ಹೋರಾಟದ ಕಥೆ.

Team Udayavani, Nov 25, 2023, 12:40 PM IST

IFFI Goa: ಮಹಿಳೆಯರ ಕುರಿತ ಕಥಾವಸ್ತುಗಳನ್ನು ಮಹಿಳೆಯರೇ ಏಕೆ ಹೇಳಬೇಕು?ಪೂಜಾ ಭಟ್

ಪಣಜಿ, ನ. 25: ಮಹಿಳೆಯರ ಕುರಿತಾದ ಕಥಾವಸ್ತುಗಳನ್ನು ಮಹಿಳೆಯರೇ ಏಕೆ ಹೇಳಬೇಕು?ಹೀಗೆಂದು ಪ್ರಶ್ನಿಸಿದವರು ಖ್ಯಾತ ನಟಿ ಪೂಜಾ ಭಟ್. ಇಫಿ ಚಲನಚಿತ್ರೋತ್ಸವದಲ್ಲಿ ಸನಾ ಚಿತ್ರದ ಕುರಿತ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, ಅಂಥದೊಂದು ನಿರೀಕ್ಷೆಯೇ ತಪ್ಪು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

’ಸನಾ ನನ್ನ ಮಾತನ್ನು ದೃಢೀಕರಿಸಿದೆ. ಮಹಿಳೆಯರ ಕಥೆಗಳನ್ನು ಹೇಳಲು ಮಹಿಳೆಯರೇ ಬೇಕಿಲ್ಲ. ಸಹಾನುಭೂತಿ ಎನ್ನುವುದು ಮಹಿಳೆಯರಿಗಿರುವ ವಿಶೇಷ ಹಕ್ಕೇನೂ ಅಲ್ಲ’ ಎಂದರು ಪೂಜಾ ಭಟ್.

’ಗರ್ಭಪಾತದಂಥ ಮಹತ್ವದ ವಿಷಯಗಳ ಕುರಿತು ಸಮಾಜದಲ್ಲಿ ಒಂದು ಫಲಪ್ರದವೆನಿಸುವಂಥ ಸಂವಾದ ಸಾಧ್ಯವಾಗಬೇಕಿದೆ. ಈ ಬಗ್ಗೆ ಹೆಚ್ಚೆಚ್ಚು ಯೋಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಈ ಸಿನಿಮಾವನ್ನು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಸುಧಾಂಶು ಸರಿಯಾ ನಿರ್ದೆಶಿಸಿದ್ದಾರೆ. ’ನನ್ನ ಈ ಚಿತ್ರದ ಹಿಂದಿನ ಆಲೋಚನೆ ಮನುಷ್ಯನ ಹೊಟ್ಟೆಕಿಚ್ಚು ವರ್ಗದ ಲೆಕ್ಕಾಚಾರ ಹಾಗೂ ಆಸೆಗಳ ಅಂತರಂಗಕ್ಕೆ ಹೊಕ್ಕುವುದು. ಆ ಆಸ್ಫೋಟದ ವಲಯವನ್ನು ಭೇದಿಸುವುದೇ ನನ್ನ ಉದ್ದೇಶ. ಅದೇ ನನಗೆ ಹೆಚ್ಚು ಸತ್ವಯುತ ಎನಿಸಿದ್ದು. ಹಾಗಾಗಿ ಈ ಚಿತ್ರದಲ್ಲಿ ಮೂರ್ನಾಲ್ಕು ಸಂಗತಿಗಳು ಒಂದೇ ಪದರದಲ್ಲಿ ಸಾಗುತ್ತವೆ. ಮುಖ್ಯವಾಗಿ ಸ್ವಾರ್ಥ, ಕಾರ್ಯಸ್ಥಾನದಲ್ಲಿನ ಅಸೂಕ್ತವೆನಿಸುವಂತಹ ಸಂಬಂಧಗಳು, ತಮ್ಮನ್ನೇ ತಾವು ಸರಿಯಾಗಿ ಅರ್ಥೖಸಿಕೊಳ್ಳಲಾಗದ ನಮ್ಮ ಸ್ಥಿತಿ..ಎಲ್ಲದರ ಕುರಿತ ಶೋಧನೆ ಈ ಚಿತ್ರದ ಪ್ರಯತ್ನ ಎಂದರು ಸುಧಾಂಶು.

ಸನಾ ಚಿತ್ರದಲ್ಲಿ ಪ್ರಧಾನ ಪಾತ್ರವನ್ನು ನಿರ್ವಹಿಸಿದ [ಈ ಸಿನಿಮಾದ ಹೀರೋ] ರಾಧಿಕಾ ಮದನ್, ’ನನ್ನ ಪಾತ್ರ ವಿಶೇಷವಾದುದು. ಹಲವು ಪಾತ್ರಗಳೊಂದಿಗೆ ಸಮೀಕರಿಸುವಂಥದ್ದು. ವಿವಿಧ ಪದರಗಳುಳ್ಳದ್ದು ಎಂದರು.

ಸನಾ ಚಲನಚಿತ್ರವು ಅಂತಾರಾಷ್ಟ್ರೀಯ ಸಿನಿಮಾ ವಿಭಾಗದಲ್ಲಿ ಸುವರ್ಣ ನವಿಲು ಪ್ರಶಸ್ತಿಗಾಗಿ 15 ಚಲನಚಿತ್ರಗಳೊಂದಿಗೆ ಸೆಣಸುತ್ತಿದೆ. ಮೂರು ಭಾರತೀಯ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ. ಸನಾ ಮಹಾತ್ವಾಕಾಂಕ್ಷಿ ಮಹಿಳೆಯೊಬ್ಬಳು ನಡೆಸುವ ಹೋರಾಟದ ಕಥೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.