![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 11, 2019, 2:32 PM IST
ಬೆಂಗಳೂರು: ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಐಎಂಎ ಜ್ಯುವೆಲರ್ಸ್ ಮಾಲಕ ಮನ್ಸೂರ್ ಖಾನ್ ನಾಪತ್ತೆಯಾಗಿರುವ ಪ್ರಕರಣದ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ರಚಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ.
ಐಎಂಎ ಜ್ಯುವೆಲರ್ಸ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಎಸ್.ಐ.ಟಿ.ಗೆ ವಹಿಸಲಾಗಿದೆ. ಗೃಹ ಸಚಿವರಾದ ಎಂ.ಬಿ.ಪಾಟೀಲ್ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಎಂದು ಟ್ವೀಟ್ ಮಾಡಿದ್ದಾರೆ.
ಈಗಾಗಲೆ ನಿಗೂಢವಾಗಿ ನಾಪತ್ತೆಯಾಗಿರುವ ಮನ್ಸೂರ್ ಖಾನ್ ಪತ್ತೆಗಾಗಿ ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.