ಮತ್ತೆ 12 ಚೀತಾಗಳ ಸ್ವಾಗತಕ್ಕೆ ಭಾರತ ಸಜ್ಜು


Team Udayavani, Feb 11, 2023, 12:26 PM IST

thumb-1

ನವದೆಹಲಿ: ದೇಶದಲ್ಲಿ ಚೀತಾಗಳಿರುವ ಏಕೈಕ ರಾಷ್ಟ್ರೀಯ ಉದ್ಯಾನವನ ಎಂಬ ಗರಿಮೆಗೆ ಪಾತ್ರವಾಗಿರುವ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಇದೀಗ ಮತ್ತೆ 12 ಚೀತಾಗಳನ್ನು ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.

ಈ ಬಾರಿ ದಕ್ಷಿಣ ಆಫ್ರಿಕಾ ದೇಶದಿಂದ 12 ಚೀತಾಗಳನ್ನು ತರಲಾಗುತ್ತಿದ್ದು, ಈಗಾಗಲೇ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಪರಿಸರ,ಅರಣ್ಯ, ಹವಾಮಾನ ಬದಲಾವಣೆ ಸಚಿವಾಲಯದ ಅಧಿಕಾರಿಗಳ ತಂಡ ಈ ಪ್ರಕ್ರಿಯೆಗಾಗಿ ದಕ್ಷಿಣ ಆಫ್ರಿಕಾಗೆ ತೆರಳಿದೆ.

12 ಚೀತಾಗಳನ್ನು ಫೆ.18ರಂದು ಭಾರತಕ್ಕೆ ತರಲಾಗುತ್ತಿದ್ದು ಮಧ್ಯಪ್ರದೇಶ ಅರಣ್ಯ ಇಲಾಖೆ ಹೊಸ ಚೀತಾ ತಂಡ್ಕಕೆ ಸ್ವಾಗತ ಕೋರಲು ಸಜ್ಜಾಗಿ ನಿಂತಿದೆ.

ಹನ್ನೆರಡು ಚೀತಾಗಳ ಪೈಕಿ7 ಗಂಡು ಮತ್ತು 5 ಹೆಣ್ಣು ಚೀತಾಗಳು ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಇವುಗಳನ್ನು ವಾಣಿಜ್ಯ ವಿಮಾನಗಳಲ್ಲಿ ತರಲಾಗುತ್ತಿದೆ.

ಕಳೆದ ವರ್ಷ ಸೆ.17ರಂದು ನಮೀಬಿಯಾದಿಂದ  8 ಚೀತಾಗಳನ್ನು ತರಲಾಗಿತ್ತು. ಅವುಗಳ ಪೈಕಿ 5 ಹೆಣ್ಣು ಚೀತಾಗಳಿದ್ದವು. ಅವುಗಳನ್ನು ಪ್ರಧಾನಿ ನರೇಂದ್ರ ಮೋದಿ ಕುನೋ ಉದ್ಯಾನವನಕ್ಕೆ ಬಿಡುಗಡೆ ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದರು. ಇದೀಗ ಎರಡನೇ ಬ್ಯಾಚ್‌ನ ಚೀತಾ ಪಡೆ ಭಾರತಕ್ಕೆ ಬರುತ್ತಿದ್ದು ಮುಂಬರುವ ದಿನಗಳಲ್ಲಿ ಭಾರತದಲ್ಲಿ ಚೀತಾಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.