Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

ಇದು ಅಮೆರಿಕದ ಇತಿಹಾಸದಲ್ಲಿನ ಅತಿದೊಡ್ಡ ಕಾರ್ಪೋರೇಟ್‌ ಹಗರಣವಾಗಿದೆ

Team Udayavani, Jul 2, 2024, 10:44 AM IST

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

ವಾಷಿಂಗ್ಟನ್:‌8,300 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ಉದ್ಯಮಿ, Outcome ಹೆಲ್ತ್‌ ನ ಮಾಜಿ ಬಿಲಿಯನೇರ್‌ ಸಹ ಸಂಸ್ಥಾಪಕ ರಿಷಿ ಶಾಗೆ ಅಮೆರಿಕದ ಕೋರ್ಟ್‌ ಏಳೂವರೆ ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

8300 ಕೋಟಿ ರೂಪಾಯಿಯ ಬೃಹತ್‌ ಹಗರಣದಿಂದಾಗಿ ಗೋಲ್ಡ್‌ ಮ್ಯಾನ್‌ Sachs group, ಗೂಗಲ್‌ ಪೇರೆಂಟ್‌ ಅಲ್ಫಾಬೆಟ್‌, ಇಲಿನಾಯ್ಸ್‌ ಗವರ್ನರ್‌ ಜೆಬಿ ಪ್ರೈಜಕರ್‌ ನಂತಹ ಪ್ರತಿಷ್ಠಿತ ಹೂಡಿಕೆದಾರರಿಗೆ ಕಳವಳ ಹುಟ್ಟಿಸಿರುವುದಾಗಿ ವರದಿ ವಿವರಿಸಿದೆ.

ಉದ್ಯಮಿ ರಿಷಿ ಶಾ ವಿರುದ್ಧದ ಪ್ರಕರಣದ ಕುರಿತು ಅಮೆರಿಕದ ಜಿಲ್ಲಾ ಜಡ್ಜ್‌ ಥೋಮಸ್‌ ಡರ್ಕಿನ್‌ ವಾದ-ಪ್ರತಿವಾದ ಆಲಿಸಿದ ನಂತರ ತೀರ್ಪು ಪ್ರಕಟಿಸಿದ್ದು, ಇದು ಅಮೆರಿಕದ ಇತಿಹಾಸದಲ್ಲಿನ ಅತಿದೊಡ್ಡ ಕಾರ್ಪೋರೇಟ್‌ ಹಗರಣವಾಗಿದೆ ಎಂದು ತಿಳಿಸಿದೆ.

ಬ್ಲೂಮ್‌ ಬರ್ಗ್‌ ವರದಿ ಪ್ರಕಾರ, ಶಾ ಯೂನಿರ್ವಸಿಟಿ ದಿನಗಳಲ್ಲಿಯೇ ಔಟ್‌ ಕಮ್‌ ಹೆಲ್ತ್‌ ಯೋಜನೆಯ ಪರಿಕಲ್ಪನೆಯನ್ನು ಹುಟ್ಟುಹಾಕಿರುವುದಾಗಿ ತಿಳಿಸಿದೆ. ಇದೊಂದು ಮೀಡಿಯಾ ಹೆಲ್ತ್‌ ಕಂಪನಿ. 2006ರಲ್ಲಿ ಕಂಪನಿಯನ್ನು ಸ್ಥಾಪಿಸಲಾಗಿತ್ತು. ರೋಗಿಗಳನ್ನು ಸೆಳೆಯುವ ನಿಟ್ಟಿನಲ್ಲಿ ವೈದ್ಯರ ಆಫೀಸ್‌ ಗಳಲ್ಲಿ ವೈದ್ಯಕೀಯ ಜಾಹೀರಾತುಗಳನ್ನು ಟಿಲಿವಿಷನ್‌ ಮೂಲಕ ಪ್ರಸ್ತುತಪಡಿಸುವುದು ಔಟ್‌ ಕಮ್‌ ಹೆಲ್ತ್‌ ನ ಮುಖ್ಯ ಉದ್ದೇಶವಾಗಿತ್ತು.

2010ರ ಹೊತ್ತಿಗೆ Outcome Health ಟೆಕ್‌ ಮತ್ತು ಹೆಲ್ತ್‌ ಕೇರ್‌ ಕಮ್ಯುನಿಟೀಸ್‌ ನಲ್ಲಿ ದೊಡ್ಡ ಹೆಸರು ಮಾಡಿತ್ತು. ಅಲ್ಲದೇ ಕಂಪನಿಗೆ ದೊಡ್ಡ ಪ್ರಮಾಣದ ದೇಣಿಗೆ ಹರಿದು ಬಂದಿತ್ತು. ಇದರೊಂದಿಗೆ ಶಾ ಚಿಕಾಗೋ ಕಾರ್ಪೋರೇಟ್‌ ವಲಯದಲ್ಲಿ ಕೋಟ್ಯಧಿಪತಿ ಉದ್ಯಮಿಯಾಗಿ ಹೊರಹೊಮ್ಮಿದ್ದರು.

ಸಾವಿರಾರು ಕೋಟಿ ರೂ. ಬಂಡವಾಳದ ಕಂಪನಿಯ ವಹಿವಾಟಿನ ನಂತರ ಶಾ, ಶ್ರದ್ಧಾ ಅಗರ್ವಾಲ್‌ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಬ್ರಾಡ್‌ ಪುರ್ಡೈ ಜತೆಗೂಡಿ ಹೂಡಿಕೆದಾರರಿಗೆ, ಕ್ಲಯಂಟ್‌ ಗಳಿಗೆ ದೊಡ್ಡ ಪ್ರಮಾಣದಲ್ಲಿ ವಂಚನೆ ಎಸಗಿರುವುದಾಗಿ ವರದಿ ವಿವರಿಸಿದೆ.

2017ರಲ್ಲಿ ವಾಲ್‌ ಸ್ಟ್ರೀಟ್‌ ಜರ್ನಲ್‌ ಔಟ್‌ ಕಮ್‌ ಹೆಲ್ತ್‌ ನ ಹಗರಣವನ್ನ ಬಯಲಿಗೆಳೆಯುವ ಮೂಲಕ ಶಾ ವಂಚನೆ ಬಹಿರಂಗವಾಗಿತ್ತು. ಈ ಬಗ್ಗೆ ಶಾ ವಿರುದ್ಧ 12ಕ್ಕೂ ಅಧಿಕ ವಂಚನೆ ಪ್ರಕರಣಗಳು ದಾಖಲಾಗಿದ್ದು, 2023ರ ಏಪ್ರಿಲ್‌ ನಲ್ಲಿ ಕೋರ್ಟ್‌ ದೋಷಿ ಎಂದು ತೀರ್ಪು ನೀಡಿತ್ತು.

ಟಾಪ್ ನ್ಯೂಸ್

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.