Case: ಜಾರಿ ನಿರ್ದೇಶನಾಲಯದಲ್ಲಿ ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ವಿಚಾರಣೆ, ಏನಿದು ಪ್ರಕರಣ?

ಆದಾಯ ತೆರಿಗೆ ಇಲಾಖೆ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳದಂತೆ ಬಾಂಬೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

Team Udayavani, Jul 3, 2023, 5:35 PM IST

Case: ಜಾರಿ ನಿರ್ದೇಶನಾಲಯದಲ್ಲಿ ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ವಿಚಾರಣೆ, ಏನಿದು ಪ್ರಕರಣ?

ಮುಂಬೈ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜು.03) ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ಹಾಜರಾಗಿರುವುದಾಗಿ ವರದಿ ತಿಳಿಸಿವೆ.

ಇದನ್ನೂ ಓದಿ:Photo Gallery: ʼಮುಂಗಾರು ಮಳೆʼ ಹುಡುಗನ ʼಕೃಷ್ಣಂ ಪ್ರಣಯ ಸಖಿʼಗೆ ನಾಯಕಿಯಾದ Malvika Nair

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ (FEMA) ಪ್ರಕರಣದಲ್ಲಿ ಅನಿಲ್‌ ಅಂಬಾನಿ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆಯನ್ನು ನೀಡಿರುವುದಾಗಿ ಮೂಲಗಳು ಹೇಳಿವೆ.

2020ರಲ್ಲಿಯೂ ಅನಿಲ್‌ ಅಂಬಾನಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿದ್ದರು. ತೆರಿಗೆ ವಂಚನೆ ಪ್ರಕರಣದ ನಡುವೆಯೇ ಅನಿಲ್‌ ಅಂಬಾನಿ ಯೆಸ್‌ ಬ್ಯಾಂಕ್‌ ಸಾಲದ ಕಿಕ್‌ ಬ್ಯಾಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಮವಾರ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದರು ಎಂದು ವರದಿ ವಿವರಿಸಿದೆ.

ತೆರಿಗೆ ವಂಚನೆ ಪ್ರಕರಣ:

ಅನಿಲ್‌ ಅಂಬಾನಿ ಎರಡು ಸ್ವಿಸ್‌ ಬ್ಯಾಂಕ್‌ ಖಾತೆಗಳಲ್ಲಿ 814 ಕೋಟಿ ಠೇವಣಿ ಇಟ್ಟಿದ್ದು, ಈ ಮೂಲಕ ರಿಲಯನ್ಸ್‌ ಗ್ರೂಪ್‌ ಮುಖ್ಯಸ್ಥ 420 ಕೋಟಿ ತೆರಿಗೆಯನ್ನು ವಂಚಿಸಿರುವುದಾಗಿ ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 17ರವರೆಗೆ ಅನಿಲ್‌ ಅಂಬಾನಿ ವಿರುದ್ಧ ಆದಾಯ ತೆರಿಗೆ ಇಲಾಖೆ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳದಂತೆ ಬಾಂಬೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

ನಂತರ ಏಪ್ರಿಲ್‌ ತಿಂಗಳಲ್ಲಿ ತೆರಿಗೆ ವಂಚಿಸಿದ ಪ್ರಕರಣದಲ್ಲಿ ದಂಡ ಕಟ್ಟುವಂತೆ ಕಪ್ಪು ಹಣ ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆ ಅನಿಲ್‌ ಅಂಬಾನಿಗೆ ಜಾರಿಗೊಳಿಸಿದ್ದ ಷೋಕಾಸ್‌ ನೋಟಿಸ್‌ ಗೆ ಬಾಂಬೆ ಹೈಕೋರ್ಟ್‌ ತಡೆ ನೀಡಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.