heavy rain ಇನ್ನಾ: ಹಲವು ಕುಟುಂಬ ಸ್ಥಳಾಂತರ
Team Udayavani, Aug 2, 2024, 1:16 AM IST
ಬೆಳ್ಮಣ್: ಭಾರೀ ಮಳೆಗೆ ಶಾಂಭವಿ ನದಿ ಉಕ್ಕಿ ಹರಿಯುತ್ತಿದ್ದು, ಇನ್ನಾ ಗ್ರಾಮದಲ್ಲಿ ನೆರೆ ಹೆಚ್ಚಾಗಿ ಪ್ರವಾಹ ಪೀಡಿತ ಕುಟುಂಬಗಳನ್ನು ಸ್ಥಳಾಂತರಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಕುಳ್ತೆ ಮಠದ 3 ಕುಟುಂಬಗಳನ್ನು ಇನ್ನಾ ಶ್ರೀ ಮಹಾಲಿಂಗೇಶ್ವರ ದೇಗುಲದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.
ಕಾರ್ಕಳ ತಹಶೀಲ್ದಾರ್ ನರಸಪ್ಪ, ಇಒ ಗುರುದತ್ ಎಂ.ಎನ್., ಕಂದಾಯ ನಿರೀಕ್ಷಕ ಶಿವಪ್ರಸಾದ್ ಸಹಿತ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.