International Yoga Day 2023: ಸದೃಢ ಮನಸ್ಸು, ದೇಹಾರೋಗ್ಯಕ್ಕೆ ಯೋಗವೇ ಮದ್ದು

ಯೋಗದ ಆಚರಣೆಗಳ ಇದು ಯಾವುದೇ ನಿರ್ದಿಷ್ಟ ವರ್ಗಕ್ಕೆ ಸೀಮಿತಾವಾದುದುಲ್ಲ

Team Udayavani, Jun 21, 2023, 10:14 AM IST

International Yoga Day 2023: ಸದೃಢ ಮನಸ್ಸು, ದೇಹಾರೋಗ್ಯಕ್ಕೆ ಯೋಗವೇ ಮದ್ದು

ಜನಜೀವನದ ಆಹಾರ, ವ್ಯಾಯಾಮ ಪದ್ಧತಿಯಲ್ಲಿ ವ್ಯತ್ಯಯಗಳು ಆಗಿದ್ದು ಅನಗತ್ಯ ಬೊಜ್ಜು , ಶಾರೀರಿಕ ತೊಂದರೆಗಳು ದೇಹವನ್ನಾವರಿಸಿರುತ್ತದೆ. ಸದೃಢ ಮಾನಸಿಕ ಸಮತೋಲನಕ್ಕೆ ಯೋಗ ಸಹಕಾರಿ. ಸದೃಢ ಮನಸ್ಸಿದ್ದರೆ ಇನ್ನೊಬ್ಬರ ತಪ್ಪುಗಳನ್ನು ನಾವು ಕ್ಷಮಿಸಬಲ್ಲೆವು. ಸುಂದರ ಜಗತ್ತಿನ ಸ್ನೇಹಮಯ ಬದುಕಿನ ಸೃಷ್ಟಿಕತರರಾಗಬಲ್ಲೆವು. ಅಂತಹ ಮನೋನಿಗ್ರಹ ದೈಹಿಕ ಸುಖದ ತಳಪಾಯವಾದೀತು. ಇದಕ್ಕೆ ಕಾರಣವಾಗಬಲ್ಲ ಯೋಗದ ಬಗೆಗೆ ಬೆಳಕು ಚೆಲ್ಲುವ ಪ್ರಯತ್ನವೇ ವಿಶ್ವ ಯೋಗ ದಿನದ ಆಚರಣೆ.

ಸ್ವಸ್ಥ ಮನಸ್ಸು
ಮಾನವ ಶರೀರವು ಪಂಚ ಮಹಾಭೂತಗಳ ಸಂಯೋಜನೆಯಿಂದಾದ ಸೃಷ್ಟಿ ಎಂಬ ಪರಿಕಲ್ಪನೆ ಇದೆ. ಅದೇ ಹಿನ್ನಲೆಯಲ್ಲಿ
ಕೈಗೊಳ್ಳುವ ಚಿಕಿತ್ಸಾ ವಿಧಾನಗಳು ಪೃಥ್ವಿ, ಜಲ, ಅಗ್ನಿ, ವಾಯು, ಆಕಾಶ ಈ ತತ್ವಗಳನ್ನಾಧರಿಸಿಕೊಂಡಿವೆ. ಮನುಷ್ಯನ
ಸುತ್ತಮುತ್ತಲಿರುವ ರೋಗಕ್ಕೆ ಕಾರಣವಾದ ಸೂûಾ$¾ಣು ಜೀವಿಗಳ ವಿರುದ್ಧ ಈ ದೇಹವನ್ನು ಪುನಶ್ಚೇತನಗೊಳಿಸುತ್ತದೆ.
ಪುನರುಜ್ಜೀವನದ ದೀಕ್ಷೆ ನೀಡುತ್ತದೆ. ನಾವು ತಿನ್ನುವ ಆಹಾರ, ಸೇವಿಸುವ ಗಾಳಿ ವಿಷಯುಕ್ತವಾಗಿರುತ್ತದೆ. ಆದರೆ ಪ್ರಕೃತಿ
ಎಂದಿಗೂ ಮೋಸ ಮಾಡುವುದಿಲ್ಲ.

ಔಷಧರಹಿತ ಚಿಕಿತ್ಸಾ ಪದ್ಧತಿ ದೇಸೀ ಕ್ರಮ, ಉಪವಾಸ, ವ್ಯಾಯಾಮದಂತಹ ಚಿಕಿತ್ಸಾ ಕ್ರಮಗಳ ಮೂಲಕ, ಸಾತ್ವಿಕ
ಆಹಾರದಂತಹ ಮಿತಿಗಳ ಮೂಲಕ ಮನುಷ್ಯನ ದೇಹದ ಮೇಲೆ ನಿಯಂತ್ರಣ ತರುವ ಕ್ರಮ ಇದಾಗಿದೆ. ಈ ಮೂಲಕ
ದೇಹ ಹಾಗೂ ಮನಸ್ಸು ಎರಡನ್ನೂ ಸ್ವಸ್ಥವಾಗಿಡಲು ಸಾಧ್ಯ.

ಬಗೆದಷ್ಟೂ ಯೋಗ
ಯೋಗದ ಆಚರಣೆಗಳ ಇದು ಯಾವುದೇ ನಿರ್ದಿಷ್ಟ ವರ್ಗಕ್ಕೆ ಸೀಮಿತಾವಾದುದುಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಸಂಬಂಧಿಸಿದ್ದೇ ಆಗಿದೆ. ಪ್ರತಿದಿನ ಮಾಡುವ ಯೋಗ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ಸರಳ ಯೋಗಗಳು ನಮ್ಮನ್ನು ಉಲ್ಲಸಿತ ವಾಗಿಡುತ್ತದೆ. ಯೋಗಾನುಷ್ಠಾನ ನಮ್ಮನ್ನು ಪ್ರಫ‌ುಲ್ಲವಾಗಿಸುತ್ತದೆ. ಮತ್ತೇಕೆ ತಡ, ಮಾಡೋಣ ಯೋಗ. ಇಂದೇ ಶುಭದಿನ.

ಯೋಗ ಎಂದರೆ
ಯೋಗ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಯೋಗಃ ಚಿತ್ತ ವೃತ್ತಿ ನಿರೋಧಃ ಎನ್ನುತ್ತಾರೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ
ಆಚರಣೆಗಳೊಂದಿಗೆ ಬಳಸಲಾಗುತ್ತದೆ.

ಅಷ್ಟಾಂಗ ಯೋಗ
ಪತಂಜಲಿಯ ಗ್ರಂಥಗಳು “ಅಷ್ಟಾಂಗ ಯೋಗ’ ಎಂದು ವಿಶೇಷಣೆಗೆ ತಳಹದಿಯಾದವು. ಇಂದು ಬೋಧಿಸಲಾಗುತ್ತಿರುವ ಕಾರ್ಯತಃ ರಾಜಯೋಗದ ಪ್ರತಿ ರೂಪದ ಜೀವಾಳ ಲಕ್ಷಣವು ಇದೇ ಆಗಿದೆ.

ಆ 8 ಅಂಗಗಳೆಂದರೆ: ಯಮ (ಐದು ವರ್ಜನೆಗಳು ): ಅಹಿಂಸೆ, ಸತ್ಯಪಾಲನೆ, ಅತಿಯಾಸೆ ಪಡದಿರುವುದು, ಇಂದ್ರಿಯ ನಿಗ್ರಹ, ಮತ್ತು ಸ್ವಾಧೀನತೆಯ ನಿಗ್ರಹ.

ನಿಯಮ (ಐದು ಅನುಷ್ಟಾನಗಳು): ಶುದ್ಧತೆ, ಸಂತುಷ್ಟಿ, ಸಂಯಮ, ಅಧ್ಯಯನ,ಮತ್ತು ದೇವರಲ್ಲಿ ಶರಣಾಗತಿ. ಆಸನ: ಧ್ಯಾನಕ್ಕೆ ಕುಳಿತುಕೊಳ್ಳುವ ಭಂಗಿ.

ಪ್ರಾಣಾಯಾಮ (ಉಸಿರನ್ನು ನಿಯಂತ್ರಿಸುವುದು): ಪ್ರಾಣ , ಉಸಿರು, “ಆಯಾಮ’, ನಿಯಂತ್ರಣ ಅಥವಾ ನಿಲ್ಲಿಸುವಿಕೆ. ಜೀವ ಶಕ್ತಿಯ ನಿಯಂತ್ರಣವೆಂದೂ ಸಹಾ ಅರ್ಥೈಸಲಾಗುತ್ತದೆ.

ಪ್ರತ್ಯಾಹಾರ (ಅಮೂರ್ತವಾಗಿರುವಿಕೆ): ಬಾಹ್ಯ ವಸ್ತುಗಳಿಂದ ಇಂದ್ರಿಯಗಳನ್ನು ದೂರವಿಡುವಿಕೆ. ಧಾರಣ (ಏಕಾಗ್ರತೆ): ಗಮನವನ್ನು ಒಂದು ವಸ್ತುವಿನ ಮೇಲೆಯೇ ಕೇಂದ್ರೀಕರಿಸುವುದು.

ಧ್ಯಾನ (ಧ್ಯಾನ): ಧ್ಯಾನದ ಗುರಿಯ ಸ್ವಭಾವದತ್ತ ಅತೀವ ಚಿಂತನೆ. ಸಮಾಧಿ (ಬಿಡುಗಡೆ): ಧ್ಯಾನದ ಗುರಿಯಲ್ಲಿಯೇ ತನ್ನನ್ನು ಮಗ್ನನಾಗಿಸಿಕೊಳ್ಳುವುದು.

*ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-redmeat

Red Meat: ಮಧುಮೇಹ ಉಂಟಾಗುವ ಅಪಾಯ ಮತ್ತು ಕೆಂಪು ಮಾಂಸ ಸೇವನೆಗಿರುವ ಸಂಬಂಧ

5-body-weight

Body Weight: ಕ್ರೀಡಾಳುಗಳ ಸಾಧನೆಯ ಮೇಲೆ ಕ್ಷಿಪ್ರ ದೇಹತೂಕ ಏರಿಳಿತದ ಪರಿಣಾಮಗಳು

4-female-health

Females Health: ಲಘು ರಕ್ತಸ್ರಾವ ಮತ್ತು ಋತುಸ್ರಾವ್ರ ವ್ಯತ್ಯಾಸ ತಿಳಿಯಿರಿ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

19

Health: ಬಿಸಿಲಿನ ತಾಪದಿಂದ ಆರೋಗ್ಯ ಅಪಾಯ ತಡೆಯಲು ಏನು ಮಾಡ ಬೇಕು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.