Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

ಪುತ್ತೂರಿನ ಡಿಸಿಆರ್‌ ವಿಜ್ಞಾನಿಗಳ ತಂಡ ಆವಿಷ್ಕಾರ

Team Udayavani, Sep 17, 2024, 1:24 AM IST

Cashews

ಪುತ್ತೂರು: ಪುತ್ತೂರು ಗೇರು ಸಂಶೋಧನ ನಿರ್ದೇಶನಾಲಯದ ವಿಜ್ಞಾನಿಗಳು 23 ತೋಟಗಾರಿಕೆ ಬೆಳೆಗಳ ಸಂಶೋಧನ ಕೇಂದ್ರಗಳಿಂದ ಗಿಡಗಳ ಮಾಹಿತಿಗಳನ್ನು ಕೇವಲ ಒಂದು ಕ್ಲಿಕ್‌ನಲ್ಲಿ ಗಮನಿಸಬಹುದಾದ ಟ್ಯಾಕಿಂಗ್‌ ಸಿಸ್ಟಮ್‌ ಆವಿಷ್ಕರಿಸಿದ್ದಾರೆ.

ರಾಷ್ಟ್ರದ ಗೇರು ಸಂಶೋಧನೆಗೆ ಕೇಂದ್ರಸ್ಥಾನವಾಗಿರುವ ಪುತ್ತೂರಿನ ಡಿಸಿಆರ್‌ (ಗೇರು ಸಂಶೋಧನ ನಿರ್ದೇಶನಾಲಯ) ವಿಜ್ಞಾನಿ ಡಾ| ಮೋಹನ್‌ ತಲಕಾಲುಕೊಪ್ಪ ನೇತೃತ್ವದ ವಿಜ್ಞಾನಿಗಳ ತಂಡ ಕ್ಯಾಶ್ಯು ಫಾರ್ಮರ್ಸ್‌  ಟ್ರ್ಯಾಕಿಂಗ್‌ ಸಿಸ್ಟಮ್‌ ಎಂಬ ಹೆಸರಿನ ಸಾಫ್ಟ್‌ವೇರ್‌ ಆವಿಷ್ಕರಿಸಿದೆ.
ರೈತರಿಗೆ ನೀಡಲಾಗುವ ಗೇರು ಗಿಡಗಳ ಪ್ರತಿ ಬಿಲ್‌ನ ಮೇಲೆ ಕ್ಯೂಆರ್‌ ಕೋಡ್‌ ಆಳವಡಿಸಲಾಗುತ್ತದೆ. ಇದನ್ನು ಮೊಬೈಲ್‌ನಲ್ಲಿ ಕ್ಲಿಕ್‌ ಮಾಡಿದರೆ ರೈತನಿಗೆ ತಾನು ಖರೀದಿಸಿದ ಗಿಡಗಳ ತಳಿ, ವಿವರ ಪಡೆಯಲು ಸಾಧ್ಯವಿದೆ. ಗಿಡಗಳ ಮೇಲೆ ಕ್ಯೂ ಆರ್‌ ಕೋಡ್‌ ಅಳವಡಿಸಿದರೆ ಅದು ಹಾಳಾಗುವ ಸಾಧ್ಯತೆ ಇರುವುದರಿಂದ ಬಿಲ್‌ ಮೇಲೆ ಇದನ್ನು ಅಳವಡಿಸಲಾಗಿದೆ.

ಈ ತಂತ್ರಾಂಶದಿಂದ ಗಿಡಗಳು ಎಲ್ಲಿಗೆ, ಯಾವಾಗ ತಲುಪಿದೆ ? ನಿರ್ದಿಷ್ಟ ಅವಧಿಗೆ ಎಷ್ಟು ಗಿಡ ಮಾರಾಟವಾಗಿದೆ ಎಂಬ ವಿವರವನ್ನು ಪಡೆಯಬಹುದು. ಗಿಡ ಕೊಂಡು ಹೋದ ಕೃಷಿಕರನ್ನು ಕಂಡು ಹಿಡಿಯಲು ಸಾಧ್ಯವಿದೆ. ತಂತ್ರಾಂಶದ ಮಾಹಿತಿಯಿಂದ ಗಿಡ/ತಳಿ ಹಂಚಿಕೆಯ ಪ್ರದೇಶಗಳ ನಕ್ಷೆ ತಯಾರಿಸಬಹುದು. ದೇಶದ ಎಷ್ಟು ಎಕ್ರೆ ಪ್ರದೇಶದಲ್ಲಿ ಸಂಸ್ಥೆಯ ಗಿಡಗಳಿವೆ ಎಂಬ ಮಾಹಿತಿ ಪಡೆಯಬಹುದು.

ಹಲವು ವರ್ಷಗಳ ಗಿಡ/ ತಳಿ ಬೇಡಿಕೆ ವಿಶ್ಲೇಷಿಸಿ ಈ ವರ್ಷ ಎಷ್ಟು ಬೇಡಿಕೆ ಬರಬಹುದು ಎಂಬ ಮಾಹಿತಿ ಪಡೆಯಲು ಸಾಧ್ಯವಿದೆ. ಇದೇ ಮಾದರಿಯನ್ನು ಖಾಸಗಿ ನರ್ಸರಿಗಳು ಕೂಡ ಬಳಸಲು ಸಾಧ್ಯವಿದೆ. ವಿಟ್ಲ ಮತ್ತು ಕಾಸರಗೋಡು ಸಿಪಿಸಿಆರ್‌ಐಗಳು ಅಡಕೆ ಮತ್ತು ತೆಂಗು ಗಿಡಗಳಿಗೂ ಇದನ್ನು ಅನುಷ್ಠಾನಿಸಲಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.