Isro Chairman: ಇಸ್ರೋ ಮುಖ್ಯಸ್ಥ ಸೋಮನಾಥ್ ಸಂಬಳದ ಬಗ್ಗೆ ಗೋಯೆಂಕಾ ಅಸಮಾಧಾನ..
ಇಸ್ರೋ ನಮ್ಮ ದೇಶದ ಹೆಮ್ಮೆಯ ಪ್ರತೀಕವಾಗಿದೆ
Team Udayavani, Sep 14, 2023, 12:57 PM IST
ನವದೆಹಲಿ: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರ ಸಂಬಳದ ಮಾಹಿತಿ ನೀಡಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಆರ್ ಪಿಜಿ ಸಮೂಹದ ಅಧ್ಯಕ್ಷ, ಖಾತ ಉದ್ದಮಿ ಹರ್ಷ ಗೋಯೆಂಕಾ ಅವರು ಅಸಮಾಧಾನವ್ಯಕ್ತಪಡಿಸಿದ್ದು, ಇದೊಂದು ದುರದೃಷ್ಟಕರ ವಿಚಾರ ಎಂದು ಎಕ್ಸ್ ನಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:Honeytrap Case: ಹನಿಟ್ರ್ಯಾಪ್ ಮಾಸ್ಟರ್ ಮೈಂಡ್ ಕಳವು ಕೇಸಲ್ಲಿ ಬಂಧನ
ಹಲವಾರು ಸಾವಿರ ಕೋಟಿ ರೂಪಾಯಿಯನ್ನು ಬಾಹ್ಯಾಕಾಶ ಏಜೆನ್ಸಿಗೆ ಹಂಚಿಕೆ ಮಾಡಲಾಗಿದ್ದು, ಇಸ್ರೋ ಮುಖ್ಯಸ್ಥರಿಗೆ 2.5 ಲಕ್ಷ ರೂಪಾಯಿಗಳ ಸಂಬಳದ ಅಗತ್ಯವಿಲ್ಲ. ಬಾಹ್ಯಾಕಾಶ ಯೋಜನೆಗೆ ಕೋಟ್ಯಂತರ ರೂಪಾಯಿ ಹಣ ನೀಡಿರುವುದರಿಂದ ಅವರು ಈ ಹಣದಿಂದಲೇ ಯೋಜನೆಯನ್ನು ಕಾರ್ಯನಿರ್ವಹಿಸಬಹುದಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.
ಈ ಟ್ವೀಟ್ ಗೆ ಆಕ್ಷೇಪ ವ್ಯಕ್ತಪಡಿಸಿರುವ ಉದ್ಯಮಿ ಹರ್ಷ ಗೋಯೆಂಕಾ, ಇಸ್ರೋದ ಅಧ್ಯಕ್ಷ ಎಸ್.ಸೋಮನಾಥ್ ಸೇರಿದಂತೆ ಪ್ರಾಮಾಣಿಕ ಅಧಿಕಾರಿಗಳ ಬಗ್ಗೆ ಈ ಅಭಿಪ್ರಾಯವ್ಯಕ್ತಪಡಿಸಿರುವುದು ದುರದೃಷ್ಟಕರ. ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಲು ಇಸ್ರೋ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದೆ. ಇಸ್ರೋ ನಮ್ಮ ದೇಶದ ಹೆಮ್ಮೆಯ ಪ್ರತೀಕವಾಗಿದೆ. ನಾವೆಲ್ಲರೂ ಸೋಮನಾಥ್ ಮತ್ತು ಅವರ ತಂಡದ ತ್ಯಾಗವನ್ನು ಶ್ಲಾಘಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ತಿಂಗಳಿಗೆ 2.5 ಲಕ್ಷ ಸಂಬಳ ನ್ಯಾಯ ಸಮ್ಮತವೇ:
ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರ ತಿಂಗಳ ಸಂಬಳ 2.5 ಲಕ್ಷ ಸಮರ್ಥನೀಯವೇ, ನ್ಯಾಯಸಮ್ಮತವೇ ಎಂದು ಗೋಯೆಂಕಾ ಪ್ರಶ್ನಿಸಿದ್ದಾರೆ. ಸೋಮನಾಥ ಅವರಂತಹ ವಿಜ್ಞಾನಿಗಳು ಹಣವನ್ನು ಮೀರಿದ ಅಂಶಗಳಿಂದ ಪ್ರೇರಿತರಾಗಿರುತ್ತಾರೆ ಅಂತ ತಿಳಿದುಕೊಳ್ಳೋಣ. ಆದರೆ ಅವರು ತಮ್ಮ ದೇಶಕ್ಕೆ ಕೊಡುಗೆ ನೀಡಲು, ದೇಶದ ಹೆಮ್ಮೆಗಾಗಿ ಉತ್ಸಾಹ ಮತ್ತು ಸಮರ್ಪಣಾ ಭಾವದಿಂದ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಇಂತಹ ಸಮರ್ಪಣಾ ಭಾವದ ಜನರಿಗೆ ನಾನು ತಲೆಬಾಗುತ್ತೇನೆ ಎಂದು ಗೋಯೆಂಕಾ ಎಕ್ಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಇಸ್ರೋ ಮುಖ್ಯಸ್ಥ ಎಸ್.ಸೋಮನಾಥನ್ ಅವರ ಸಂಬಳದ ಕುರಿತು ಹರ್ಷ ಗೊಯೇಂಕಾ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶೇರ್ ಮಾಡಿದ ಪೋಸ್ಟ್ ಗೆ ಹಲವು ಮಂದಿ ಸಕಾರಾತ್ಮಕವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!
Fact Check: ಇರಾನ್ ಕ್ಷಿಪಣಿ ದಾಳಿಯಿಂದ ರಕ್ಷಣೆಗಾಗಿ ಬೆಂಜಮಿನ್ ಬಂಕರ್ ನತ್ತ ಓಡಿದ್ದರೇ?
Narrowly Escape: ಕುಸಿದು ಬಿದ್ದ ನೂರು ವರ್ಷ ಹಳೆಯ ಕಟ್ಟಡ… ಓಡಿ ಪಾರಾದ ತಾಯಿ, ಮಗು
Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.