J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಸಾಯುವುದಿಲ್ಲ ಎಂದ ಎಐಸಿಸಿ ಅಧ್ಯಕ್ಷ

Team Udayavani, Sep 29, 2024, 6:22 PM IST

M-Kharge-illeness

ಕಥುವಾ: ಜಮ್ಮು-ಕಾಶ್ಮೀರದಲ್ಲಿ ಮೂರನೇ ಹಾಗೂ ಕೊನೆಯ ಹಂತದ ಚುನಾವಣಾ ಪ್ರಚಾರದ ಕೊನೆಯ ದಿನ ಕಾರ್ಯಕ್ರಮ ಭಾಷಣ ವೇಳೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದು ಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಜಸ್ರೋಟಾ ವಿಧಾನಸಭಾ ಕ್ಷೇತ್ರದ ಬರ್ನೋಟಿಯಲ್ಲಿ ಭಾಷಣ ಮಾಡುವಾಗ ಅಸ್ವಸ್ಥರಾದರು. ಈ ವೇಳೆ ಕೆಲ ನಿಮಿಷಗಳ ಕಾಲ ಭಾಷಣ ನಿಲ್ಲಿಸಬೇಕಾಯಿತು.

ಮೋದಿಯ ಅಧಿಕಾರದಿಂದ ಕೆಳಗಿಳಿಸುವವರೆಗೂ ಸಾಯಲ್ಲ: ಮಲ್ಲಿಕಾರ್ಜುನ ಖರ್ಗೆ
ಸ್ವಲ್ಪ ಸಮಯದ ನಂತರ, ಅವರು ಕುಳಿತು ಕೆಲವು ನಿಮಿಷಗಳ ಕಾಲ ಭಾಷಣ ಮಾಡಿದರು, ಆದರೆ ಮಧ್ಯದಲ್ಲಿ ಮತ್ತೆ ನಿಲ್ಲಿಸಿದರು. ಬಳಿಕ ಎದ್ದು ನಿಂತು 2 ನಿಮಿಷ ಭಾಷಣ ಮಾಡಿದರು. ಹೊರಡುವಾಗ ಎಲ್ಲರನ್ನೂ ಉದ್ದೇಶಿಸಿ ತನಗೆ 83 ವರ್ಷ, ಅಷ್ಟ ಬೇಗ ಸಾಯುವ ವ್ಯಕ್ತಿ ನಾನಲ್ಲ ಎಂದು ಹೇಳಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಸಾಯುವುದಿಲ್ಲ ಎಂದು ಭಾಷಣದ ವೇಳೆ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆಗೆ ಮೈತ್ರಿಯೊಂದಿಗೆ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಮೂರನೇ ಹಂತದಲ್ಲಿ 40 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 40 ಕ್ಷೇತ್ರಗಳ ಪೈಕಿ 24 ಜಮ್ಮು ವಿಭಾಗದ ವ್ಯಾಪ್ತಿಗೆ ಬರುತ್ತವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ಸಚಿನ್ ಪೈಲಟ್  ರವಿವಾರ ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಆಯೋಜನೆಗೊಂಡಿದ್ದ ಸಭೆಗಾಗಿ ಆಗಮಿಸಿದ್ದರು.

ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರ ಮನವೊಲಿಸಲು ಖರ್ಗೆಯವರು ಜಸ್ರೋಟಾ ಮತ್ತು ರಾಮನಗರದಲ್ಲಿ ಸಭೆಗಳ ಉದ್ದೇಶಿಸಿ ಮಾತನಾಡುತ್ತಿದ್ದರು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಗೆ ಸಜ್ಜಾಗುತ್ತಿದ್ದು, ಬಹಿರಂಗ ಪ್ರಚಾರಕ್ಕೆ ರವಿವಾರ ಕೊನೆಯ ದಿನವಾಗಿದೆ.

ಖರ್ಗೆ ಪುತ್ರ ಸಚಿವ ಪ್ರಿಯಾಂಕ್‌ ಟ್ವೀಟ್‌:

ಜಮ್ಮು ಮತ್ತು ಕಾಶ್ಮೀರದ  ಜಸ್ರೋಟಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಭಾಷಣದ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆಯವರು  ಸ್ವಲ್ಪ ಅಸ್ವಸ್ಥರಾದ್ದರಿಂದ ಸಮೀಪದ ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡವು ಪರೀಕ್ಷಿಸಿ ರಕ್ತದ ಒತ್ತಡ ಕಡಿಮೆಯಾದ್ದರಿಂದ ಈ ರೀತಿಯಾಗಿದೆ. ಜನರ ಹಾರೈಕೆಯಿಂದ ಅವರು ಮತ್ತಷ್ಟು ಶಕ್ತಿಯುತವಾಗಿ ಹೊರಹೊಮ್ಮಲು ಸಾಧ್ಯವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.