![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 18, 2021, 9:40 PM IST
ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕ ಪರಿಷ್ಕರಣೆ ಕುರಿತು ನಾಲ್ಕೈದು ದಿನಗಳಲ್ಲಿ ತೀರ್ಮಾನ ಪ್ರಕಟಿಸುವಂತೆ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಈ ಕುರಿತು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಜತೆ ಸಭೆ ನಡೆಸಿದ ಅವರು, ಕೈಗಾರಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದರ ಪರಿಷ್ಕರಿಸುವಂತೆ ನಿರ್ದೇಶನ ನೀಡಿದರು.
ಕೈಗಾರಿಕೆ ಇಲಾಖೆಯ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣಮಂಡಳಿ ಅಧಿಕಾರಿಗಳು, ಕೈಗಾರಿಕಾ ಸಂಘಟನೆಗಳ ಪದಾಧಿಕಾರಿಗಳ ಜತೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಿ ಎಂದು ಹೇಳಿದರು.
ಇದನ್ನೂ ಓದಿ :ಕೋವಿಡ್ ಕಷ್ಟ ಕಾಲದಲ್ಲಿ ಬಂಗಾರವೇ ಜೀವನಾಧಾರ! ಚಿನ್ನ ಅಡ ಇಡುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ
ಸಮ್ಮತಿ ಶುಲ್ಕ ಪರಿಷ್ಕರಣೆ ಮಾಡುವಂತೆ ಕೈಗಾರಿಕ ಸಂಘಟನೆಗಳ ಪ್ರತಿನಿಧಿಗಳು ಮನವಿ ಮಾಡಿಕೊಂಡಿದ್ದರಿಂದ ಮಂಗಳವಾರ ಎರಡನೇ ಸಭೆ ನಡೆಸಿ ಚರ್ಚಿಸಲಾಯಿತು.
ಸಭೆಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಾದ ರಾಜಕುಮಾರ್ ಕತ್ರಿ, ಸಂದೀಪ್ ದವೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರಾದ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಶಿವಶಂಕರ್, ಉದ್ಯೋಗ ಮಿತ್ರ ನಿರ್ದೇಶಕ ರೇವಣ್ಣಗೌಡ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರಿನಿವಾಸುಲು ಸೇರಿ ಹಲವರು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.