![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 28, 2021, 11:40 PM IST
ಅಮೃತಸರ: ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಘಟ್ಟವಾದ ಜಲಿಯನ್ವಾಲಾ ಬಾಗ್ ಸ್ಮಾರಕದ ಪುನರುತ್ಥಾನ ಕಾಮಗಾರಿ ಮುಕ್ತಾಯವಾಗಿದ್ದು, ಹೊಸ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ, ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಗೊಳಿಸಿದ್ದಾರೆ.
ಉದ್ಘಾಟನ ಸಮಾರಂಭದಲ್ಲಿ ಜಲಿಯನ್ವಾಲಾ ಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ 2 ನಿಮಿಷಗಳ ಕಾಲ ಮೌನಾಚರಣೆ ಕೈಗೊಳ್ಳಲಾಯಿತು. ಸ್ಮಾರಕದಲ್ಲಿ ಹೊಸ ವಸ್ತು ಸಂಗ್ರಹಾಲಯ ನಿರ್ಮಿಸಲಾಗಿದೆ.
1919ರ ಎ.13ರಂದು, ಜಲಿಯನ್ವಾಲಾಬಾಗ್ನಲ್ಲಿ ಸ್ವಾತಂತ್ರ್ಯ ಹೋರಾಟದ ಬಹಿರಂಗ ಸಭೆ ನಡೆಯುತ್ತಿದ್ದಾಗ, ಅದರ ಏಕೈಕ ಪ್ರವೇಶದ್ವಾರದ ಮೂಲಕ ಒಳನುಗ್ಗಿದ ಬ್ರಿಟಿಷ್ ಸೈನ್ಯ, ಅಲ್ಲಿದ್ದವರ ಮೇಲೆ ಗುಂಡಿನ ಮಳೆಗರೆದಿತ್ತು. ಹೆಂಗಸರು, ಮಕ್ಕಳು, ವೃದ್ಧರು ಸೇರಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
ಇದನ್ನೂ ಓದಿ :ಪದ್ಮ ಪ್ರಶಸ್ತಿಗೆ 3 ವೈದ್ಯರ ಹೆಸರು ಅಂತಿಮ : ಅರವಿಂದ ಕೇಜ್ರಿವಾಲ್
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.