Jammu-Kashmir 370ನೇ ವಿಧಿ ರದ್ದತಿ ಬಳಿಕ ಕಣಿವೆಗೆ ಘನತೆ: ಪ್ರಧಾನಿ
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದಾಗಿ 5 ವರ್ಷ
Team Udayavani, Aug 6, 2024, 6:05 AM IST
ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ನೀಡಲಾ ಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿ ಸುವ ಐತಿಹಾಸಿಕ ನಿರ್ಣಯದ ಮೂಲಕ ಕಣಿವೆಯ ಮಹಿಳೆಯರು, ಯುವಜನತೆ, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗಕ್ಕೆ ಭದ್ರತೆ, ಘನತೆ ಹಾಗೂ ಅವಕಾಶಗಳು ಒದಗಿಸಿಕೊಡ ಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ವಿಶೇಷ ಸ್ಥಾನಮಾನ ರದ್ದಾಗಿ ಸೋಮ ವಾ ರಕ್ಕೆ 5 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಈ ಟ್ವೀಟ್ ಮಾಡಿದ್ದಾರೆ.
ಇತ್ತ 370ನೇ ವಿಧಿ ರದ್ದು ನಿರ್ಧಾರ ದಿಂದ ಬಿಜೆಪಿ ಕಾಶ್ಮೀರಿಯತ್ಗೆ ಗೌರವ ವನ್ನೂ ನೀಡಿಲ್ಲ, ಇತ್ತ, ಜಮೂØರಿಯತ್ ಅನ್ನೂ (ಪ್ರಜಾಪ್ರಭುತ್ವ) ಎತ್ತಿ ಹಿಡಿಯಲಿಲ್ಲ ಎಂದು ಎಐಸಿಸಿ ಅಧ್ಯಕ್ಷ ಖರ್ಗೆ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ವಿಧಿ ರದ್ದು ನಿರ್ಧಾರವನ್ನು ವಿರೋಧಿಸಿದ್ದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನನ್ನನ್ನು ಗೃಹಬಂಧನದಲ್ಲಿಟ್ಟು, ನನ್ನ ಕಚೇರಿಯನ್ನು ಆಡಳಿತ ಮುಚ್ಚಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಏತ ನ್ಮಧ್ಯೆ ಯಾವುದೇ ಅಹಿತಕರ ಘಟನೆಗಳು ಕಣಿವೆಯಲ್ಲಿ ಜರುಗದಂತೆ ಎಚ್ಚರಿಕೆ ವಹಿಸಲು ಸೋಮವಾರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ
Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು
ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್ ರಾಜೀನಾಮೆ
MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.