Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು


Team Udayavani, Oct 19, 2024, 9:52 PM IST

JK-Gov–omer

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ವಾಪಸ್‌ ನೀಡಬೇಕು ಎಂದು ಆಗ್ರಹಿಸಿ ಕಣಿವೆ ಸಿಎಂ ಓಮರ್‌ ಅಬ್ದುಲ್ಲಾ ನೇತೃತ್ವದ ಸಂಪುಟ ಅಂಗೀಕರಿಸಿದ್ದ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅನುಮೋದನೆ ನೀಡಿದ್ದಾರೆ. ಹೀಗೆಂದು ಸರ್ಕಾರದ ವಕ್ತಾರರು ಶನಿವಾರ ಮಾಹಿತಿ ನೀಡಿದ್ದಾರೆ.

ರಾಜ್ಯದ ಸ್ಥಾನಮಾನ ಪುನಸ್ಥಾಪನೆ ಜನರಿಗೆ ಸಾಂವಿಧಾನಿಕ ಹಕ್ಕುಗಳನ್ನು ವಾಪಸ್‌ ನೀಡುವತ್ತ ಒಂದು ಹೆಜ್ಜೆ ಎಂದು ಅವರು ಹೇಳಿದ್ದಾರೆ. ಒಮರ್‌ ಅಬ್ದುಲ್ಲಾ ನೇತೃತ್ವದ ಸಂಪುಟ ಸಭೆ ಗುರುವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿತ್ತು.

ನ.4ರಂದು ವಿಧಾನಸಭೆ ಅಧಿವೇಶನ ನಡೆಸಿ ಅದನ್ನು ಅನುಮೋದಿಸುವ ಬಗ್ಗೆ ಲೆಫ್ಟಿನೆಂಟ್‌ ಗವರ್ನರ್‌ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಟಾಪ್ ನ್ಯೂಸ್

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

1-a-ek

ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Akhilesh

Maharashtra Election: ಎಂವಿಎ ಮುಂದೆ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟ ಅಖಿಲೇಶ್‌ ಯಾದವ್‌

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh

Maharashtra Election: ಎಂವಿಎ ಮುಂದೆ 12 ಕ್ಷೇತ್ರಕ್ಕೆ ಬೇಡಿಕೆ ಇಟ್ಟ ಅಖಿಲೇಶ್‌ ಯಾದವ್‌

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

pub

Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Electric

Belthangady: ವಿದ್ಯುತ್‌ ಸ್ಪರ್ಶ: ನಾರಾವಿಯ ವ್ಯಕ್ತಿ ಸಾವು

1-a-ola

Delegation appeal; ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

bk-Hari

Reservation ಪ್ರಮಾಣ ಶೇ. 75ಕ್ಕೆ ಏರಿಸುವ ಚರ್ಚೆ ಇದೆ: ಬಿ.ಕೆ. ಹರಿಪ್ರಸಾದ್‌

1-a-ek

ಶೀಘ್ರ ಇ-ಖಾತಾ ಸಮಸ್ಯೆ ಬಗೆಹರಿಸಿ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.