Javed Akhtar: ಹಿಂದೂಗಳ ಸಂಸ್ಕೃತಿಯಿಂದಾಗಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ: ಜಾವೇದ್
ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ
Team Udayavani, Nov 10, 2023, 4:00 PM IST
ಮುಂಬೈ: ಹಿಂದೂಗಳು ಯಾವಾಗಲೂ ಸಹಿಷ್ಣುಗಳಾಗಿದ್ದಾರೆ ಮತ್ತು ಭಾರತದಲ್ಲಿ ಹಿಂದೂಗಳ ಸಂಸ್ಕೃತಿ, ಸಂಪ್ರದಾಯದಿಂದಾಗಿಯೇ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂದು ಖ್ಯಾತ ಸಾಹಿತಿ, ಗೀತ ರಚನೆಕಾರ ಜಾವೇದ್ ಅಖ್ತರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:Pak Fisherman: ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಾಧಿಪತಿಯಾದ ಮೀನುಗಾರ
ಹಿಂದೂಗಳು ಉದಾರ ಮತ್ತು ವಿಶಾಲ ಹೃದಯ ಹೊಂದಿದ್ದಾರೆ. ಆದರೆ ಕೆಲವು ವ್ಯಕ್ತಿಗಳು ಯಾವಾಗಲೂ ಅಸಹಿಷ್ಣುಗಳಾಗಿರುತ್ತಾರೆ. ಆದರೆ ಹಿಂದೂಗಳು ಸಹಿಷ್ಣುಗಳಾಗಿರುವುದೇ ಅವರ ಮೇರು ವ್ಯಕ್ತಿತ್ವದ ಗುಣವಾಗಿದೆ ಎಂದು ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಅಖ್ತರ್ ಹೇಳಿದರು.
ಸ್ವಯಂಘೋಷಿತ ನಾಸ್ತಿಕರಾಗಿರುವ ಅಖ್ತರ್, ಭಗವಂತ ರಾಮ ಮತ್ತು ಸೀತೆಯ ಭೂಮಿಯಲ್ಲಿ ಜನಿಸಿರುವುದಕ್ಕೆ ನನಗೆ ಹೆಮ್ಮೆ ಇದೆ. ರಾಮಾಯಣ ನಮ್ಮ ಸಂಸ್ಕೃತಿಯ ಪರಂಪರೆಯಾಗಿದೆ ಎಂದು ಹೇಳಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದಾಗಿ ವರದಿ ತಿಳಿಸಿದೆ.
ನಾನು ನಾಸ್ತಿಕನಾಗಿರಬಹುದು, ಆದರೆ ಮರ್ಯಾದಾ ಪುರುಷೋತ್ತಮ ರಾಮನ ಬಗ್ಗೆ ನನಗೆ ಅಪಾರ ಗೌರವವಿದೆ. ಶ್ರೀರಾಮ ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ಭಾಗವಾಗಿದ್ದಾನೆ. ಆ ಕಾರಣದಿಂದಾಗಿಯೇ ನಾನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ ಎಂದು ಅಖ್ತರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.