Jharkhand Politics: ಮಾಜಿ ಸಿಎಂ ಚಂಪೈ ಸೊರೆನ್‌ರಿಂದ ಹೊಸ ಪಕ್ಷ ಸ್ಥಾಪನೆ?

ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸುವೆ, ಹೊಸ ಸಂಘಟನೆ ಬಲಪಡಿಸುವೆ, ವಾರದೊಳಗೆ ಸ್ಪಷ್ಟ ಚಿತ್ರಣ: ಚಂಪೈ ಸೊರೆನ್‌

Team Udayavani, Aug 21, 2024, 8:04 PM IST

Chamapi-jaharakand

ರಾಂಚಿ: ಸ್ವಪಕ್ಷ  ಜಾರ್ಖಂಡ್‌ ಮುಕ್ತಿ ಮೋರ್ಚಾ (JMM) ಬಗ್ಗೆ ತೀವ್ರ ಬೇಸರಗೊಂಡಿರುವ ಜಾರ್ಖಂಡ್‌ (Jharkhand) ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ (Champai Soren) ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುವರು ಎಂಬ ಬಗ್ಗೆ ವದಂತಿ ಕೇಳುತ್ತಿರುವ ಬೆನ್ನಲ್ಲೇ  ಹೊಸ ಪಕ್ಷ ಸ್ಥಾಪಿಸುವ ಬಗ್ಗೆ ಸುಳಿವು ನೀಡುವ ಜೊತೆಗೆ ಮುಂದಿನ ನಡೆ ಬಗೆಗಿನ ಸ್ಪಷ್ಟ ಚಿತ್ರಣ ಒಂದು ವಾರದಲ್ಲಿ ಸಿಗಲಿದೆ.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಚಂಪೈ ಸೊರೆನ್‌ “ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ, ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ಹೊಸ ಸಂಘಟನೆಯ ಬಲಪಡಿಸುತ್ತೇನೆ ಹಾಗೂ ಉತ್ತಮ ಸ್ನೇಹಿತರು ದೊರಕಿದರೆ ಅವರ ಜೊತೆ ಮುಂದುವರಿದು ರಾಜ್ಯದ ಜನರ ಸೇವೆ ಮಾಡುತ್ತೇನೆ”  ಎಂದು ಹೇಳಿದ್ದಾರೆ.


ಕೆಲವು ದಿನಗಳ ಹಿಂದೆ ಎಕ್ಸ್‌ನಲ್ಲಿ ಬರೆದಿದ್ದ ಚಂಪೈ, ತಮ್ಮ ಮುಂದೆ ಮೂರು ಆಯ್ಕೆಗಳಿವೆ ಎಂದಿದ್ರು‌. ಭಾರವಾದ ಹೃದಯದಿಂದ, ನಾನು ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ “  ರಾಜಕೀಯ ಜೀವನದ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಹೇಳಿದ್ದೆ. ಇದರಲ್ಲಿ ನನಗೆ ಮೂರು ಆಯ್ಕೆಗಳಿವೆ, ಮೊದಲನೆಯದಾಗಿ, ರಾಜಕೀಯದಿಂದ ನಿವೃತ್ತಿ, ಎರಡನೆಯದು, ನನ್ನದೇ ಆದ ಪ್ರತ್ಯೇಕ ಸಂಘಟನೆ ಸ್ಥಾಪನೆ ಮತ್ತು ಮೂರನೆಯದಾಗಿ, ರಾಜಕೀಯವಾಗಿ ಮತ್ತೊಬ್ಬ ಜೊತೆಗಾರನ ಹುಡುಕಿಕೊಳ್ಳುವುದು (ಪರೋಕ್ಷವಾಗಿ ಬಿಜೆಪಿ ಸೇರ್ಪಡೆ)  ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆವರೆಗೆ ಈ ಪ್ರಯಾಣದಲ್ಲಿ ನನಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದು ಬರೆದಿದ್ದರು.

ನಾನು ಒಳಗೊಳಗೇ ಒಡೆದು ಚೂರಾಗಿದ್ದೇನೆ. ಏನು ಮಾಡಬೇಕೆಂದು ನನಗೆ ಅರ್ಥವಾಗಲಿಲ್ಲ. ಎರಡು ದಿನಗಳ ಕಾಲ ನಾನು ಶಾಂತವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಂಡೆ, ಇಡೀ ಘಟನೆಯಲ್ಲಿ ನನ್ನ ತಪ್ಪನ್ನು ಹುಡುಕುತ್ತಲೇ ಇದ್ದೆ. ನನಗೆ ಅಧಿಕಾರದ ದುರಾಸೆ ಸ್ವಲ್ಪವೂ ಇರಲಿಲ್ಲ, ಆದರೆ ನನ್ನ ಸ್ವಾಭಿಮಾನಕ್ಕೆ ಈ ಹೊಡೆತ ಬಿದ್ದಿದೆ. ನನ್ನ ಸ್ವಂತ ಜನರು ಉಂಟುಮಾಡಿದ ನೋವನ್ನು ನಾನು ಎಲ್ಲಿ ವ್ಯಕ್ತಪಡಿಸಬಹುದು?” ಎಂದು ಚಂಪೈ ಸೊರೆನ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Sitaram Yechury

Sitaram Yechury: ಹಿರಿಯ ಕಮ್ಯುನಿಸ್ಟ್‌ ನಾಯಕ ಸೀತಾರಾಮ್‌ ಯೆಚೂರಿ ಇನ್ನಿಲ್ಲ

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.