![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Apr 16, 2022, 9:45 PM IST
ರಾಂಚಿ: ಜಾರ್ಖಂಡ್ನ ದೇವಗಡ ಜಿಲ್ಲೆಯ ತ್ರಿಕೂಟ್ ಹಿಲ್ಸ್ನಲ್ಲಿ ಏ. 12ರಂದು ಸಂಭವಿಸಿದ್ದ ಕೇಬಲ್ ಕಾರ್ ಅಪಘಾತದಲ್ಲಿ ಸಾವಿಗೀಡಾದವರಿಗೆ ಕೇಬಲ್ ಕಾರ್ ಸೌಲಭ್ಯ ಒದಗಿಸಿರುವ ಕಂಪನಿಯಾದ ದಾಮೋದರ್ ರೋಪ್ ವೇಸ್ ತಲಾ 25 ಲಕ್ಷ ರೂ. ನಗದು ಪರಿಹಾರ ಘೋಷಿಸಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಅವರ ಆಪ್ತ ಸಂಬಂಧಿಕರಿಗೆ ಈ ಪರಿಹಾರವನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ. ಈಗಾಗಲೇ, ದೇವಗಡ ಜಿಲ್ಲಾಡಳಿತಕ್ಕೆ ಚೆಕ್ಗಳನ್ನು ವಿತರಿಸಲಾಗಿದೆ ಎಂದು ಕಂಪನಿ ಪ್ರಕಟಿಸಿದೆ.
ಮತ್ತೊಂದೆಡೆ, ಜಿಲ್ಲಾಡಳಿತವೂ ಜಾರ್ಖಂಡ್ ಪ್ರಾಕೃತಿಕ ವಿಕೋಪ ನಿರ್ಹವಣಾ ಇಲಾಖೆಗೆ ಪತ್ರ ಬರೆದು ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಬೇಕೆಂದು ಕೋರಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.