Job Opportunity: ಐಬಿಪಿಎಸ್‌ನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳು

ಸೂಚಿತ ವಿಷಯಗಳಿಗೆ ಅನುಗುಣವಾಗಿ ಪದವಿ, ತತ್ಸಮಾನ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.

Team Udayavani, Aug 4, 2023, 10:54 AM IST

Job Opportunity: ಐಬಿಪಿಎಸ್‌ನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳು

ಹುದ್ದೆಗಳು: ಇನ್ಸ್‌ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ (ಐಬಿಪಿಎಸ್‌)ನಿಂದ ಸ್ಪೆಷಲ್‌ ಆಫೀಸರ್‌ ವಿಭಾಗದಲ್ಲಿ ಐಟಿ ಆಫೀಸರ್‌-120, ಅಗ್ರಿಕಲ್ಚರ್‌ ಫೀಲ್ಡ್‌ ಆಫೀಸರ್‌-500, ರಾಜಭಾಷಾ ಅಧಿಕಾರಿ-41, ಲಾ ಆಫೀಸರ್‌-10, ಎಚ್‌ಆರ್‌/ಪರ್ಸನಲ್‌ ಆಫೀಸರ್‌-31, ಮಾರ್ಕೆಟಿಂಗ್‌ ಆಫೀಸರ್‌-700 ಜತೆಗೆ ಪ್ರೊಬೇಷನರಿ ಆಫೀಸರ್‌/ಟ್ರೈನಿ ವಿಭಾಗದಲ್ಲಿ 3049 ಹುದ್ದೆಗಳು ಸೇರಿ ಒಟ್ಟು 4451 ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

 ಸ್ಥಳ: ದೇಶಾದ್ಯಂತ

ಇಲಾಖೆ: ರಿಸರ್ವ್‌ಬ್ಯಾಂಕ್‌ ಸಂಬಂಧಿತ ಪ್ರೈವೇಟ್‌ ಸೆಕ್ಟರ್‌ ಬ್ಯಾಂಕುಗಳು

ವಯೋಮಿತಿ: ಕನಿಷ್ಠ 20ರಿಂದ ಗರಿಷ್ಠ 30 ವರ್ಷ( ಹಿಂದುಳಿದವರಿಗೆ,ಪರಿಶಿಷ್ಟರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ)

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಮಾನತ್ಯೆ ಪಡೆದ ವಿವಿಯಲ್ಲಿ ಸೂಚಿತ ವಿಷಯಗಳಿಗೆ ಅನುಗುಣವಾಗಿ ಪದವಿ, ತತ್ಸಮಾನ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌

ಆಯ್ಕೆ ವಿಧಾನ: ಪರೀಕ್ಷೆ , ಸಂದರ್ಶನ  ಕೊನೇ ದಿನಾಂಕ: 21.08.2023

ಶುಲ್ಕ: ಸಾಮಾನ್ಯ ಅಭ್ಯರ್ಥಿಗೆ 850 ರೂ. ಪರಿಶಿಷ್ಟರಿಗೆ 175 ರೂ. ನಿಗದಿ ಪಡಿಸಲಾಗಿದೆ.

ವೆಬ್‌ಸೈಟ್‌:https://ibps.in/

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.