Job Opportunity: ಹಣಕಾಸು ಸಚಿವಾಲಯ, ಎನ್‌ ಇಎಸ್‌ ಟಿಎಸ್‌ ನಲ್ಲಿ ಹಲವು ಉದ್ಯೋಗಾವಕಾಶ


Team Udayavani, Aug 8, 2023, 10:00 AM IST

Job Opportunity: ಹಣಕಾಸು ಸಚಿವಾಲಯ, ಎನ್‌ ಇಎಸ್‌ ಟಿಎಸ್‌ ನಲ್ಲಿ ಹಲವು ಉದ್ಯೋಗಾವಕಾಶ

ಏಮ್ಸ್‌ ಸಂಸ್ಥೆ: ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಎಐಐಎಂಎಸ್‌)

ಇಲಾಖೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತ ಸರಕಾರ
ಹುದ್ದೆಯ ವಿವರ: ಸೀನಿಯರ್‌ ರೆಸಿಡಿಂಡ್‌

ಒಟ್ಟು ಹುದ್ದೆಗಳು: 165

ಸ್ಥಳ: ದೇಶಾದ್ಯಂತ

ವಯೋಮಿತಿ: ಗರಿಷ್ಠ 45 ವರ್ಷ (ಹಿಂದುಳಿದವರಿಗೆ, ಪರಿಶಿಷ್ಟರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ.)
ವಿದ್ಯಾರ್ಹತೆ: ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜಿನಲ್ಲಿ ಎಂಡಿ, ಎಂಎಸ್‌, ಡಿಎನ್‌ಡಿ, ಡಿಎಂ, ಎಂ.ಸಿಎಚ್‌ ತತ್ಸಮಾನ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌

ಆಯ್ಕೆ ವಿಧಾನ: ಪರೀಕ್ಷೆ ಮತ್ತು ಸಂದರ್ಶನ

ದಿನಾಂಕ: 12 -8-2023

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗೆ 1,000 ರೂ. ಎಸ್ಸಿಎಸ್ಟಿ ಅಭ್ಯರ್ಥಿಗೆ 800 ರೂ.
ಹೆಚ್ಚಿನ ಮಾಹಿತಿಗೆ:www.aiimsrbl.edu.in

ಹಣಕಾಸು ಸಚಿವಾಲಯ ಇಲಾಖೆ: ಭಾರತೀಯ ಹಣಕಾಸು ಸಚಿವಾಲಯ

ಹುದ್ದೆಗಳು: ರಿಜಿಸ್ಟ್ರಾರ್‌-7, ಅಸಿಸ್ಟೆಂಟ್‌ ರಿಜಿಸ್ಟ್ರಾರ್‌-5, ರಿಕವರಿ ಆಫೀಸರ್‌-22.

ಒಟ್ಟು ಹುದ್ದೆಗಳು: 34 ಉದ್ಯೋಗ ಸ್ಥಳ: ದೇಶದೆಲ್ಲೆಡೆ

ವಿದ್ಯಾರ್ಹತೆ: ಆಯಾಯ ಹುದ್ದೆಗಳಿಗೆ ಪ್ರತ್ಯೇಕ ವಿದ್ಯಾರ್ಹತೆಗಳನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ: 56 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌, ಆಫ್ಲೈನ್‌ ಅಥವಾ ಅಂಚೆ ಮೂಲಕ

ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 9-8-23

ಅಂಚೆ ವಿಳಾಸ: ನಿರ್ದೇಶಕರು (ಡಿಆರ್‌ಟಿ), ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, 3 ನೇ ಮಹಡಿ, ಜೀವನ್‌ ದೀಪ್‌ ಕಟ್ಟಡ, 10 ಪಾರ್ಲಿಮೆಂಟ್‌ ಸ್ಟ್ರೀಟ್‌, ಹೊಸದಿಲ್ಲಿ.

ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಳಿಗಾಗಿ://http://fiancialservices.gov.in/Vacancy.

ಎನ್‌ಇಎಸ್‌ಟಿಎಸ್‌ ಹುದ್ದೆಗಳು: ನ್ಯಾಶನಲ್‌ ಎಜುಕೇಶನ್‌ ಸೊಸೈಟಿ ಫಾರ್‌ ಟ್ರೈಬಲ್‌ ಸ್ಟೂಡೆಂಟ್‌

ಹುದ್ದೆಗಳು: ಟ್ರೈನ್ಡ್ ಗ್ರ್ಯಾಜುಯೇಟ್‌ ಸ್ಟೂಡೆಂಟ್‌- 5,660, ಹಾಸ್ಟೆಲ್‌‌ ವಾರ್ಡನ್‌(ಪುರುಷ)- 335, ಹಾಸ್ಟೆಲ್‌ ವಾರ್ಡನ್‌(ಮಹಿಳೆ)- 334

ಒಟ್ಟು ಹುದ್ದೆಗಳು: 6,329

ಸ್ಥಳ: ದೇಶಾದ್ಯಂತ

ಇಲಾಖೆ: ಬುಡಕಟ್ಟು ವ್ಯವಹಾರಗಳ ಸಚಿವಾಲಯ

ವಯೋಮಿತಿ: ಗರಿಷ್ಠ 35 ವರ್ಷ(ಪರಿಶಿಷ್ಟರಿಗೆ, ಹಿಂದುಳಿದವರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ.)

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಟಿಜಿಟಿ ಹುದ್ದೆಗಳಿಗೆ ಆಯಾ ಅಭ್ಯರ್ಥಿಗಳು ಆಯಾ ವಿಷಯಗಳಿಗೆ ಸಂಬಂಧಿಸಿದ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌

ಆಯ್ಕೆ ವಿಧಾನ: ಪರೀಕ್ಷೆ ಮತ್ತು ಸಂದರ್ಶನ

ಶುಲ್ಕ: ಟಿಜಿಟಿ ಅಭ್ಯರ್ಥಿಗೆ 1,500 ರೂ. ಮತ್ತು ವಾರ್ಡನ್‌ ಅಭ್ಯರ್ಥಿಗೆ 1,000 ರೂ. ಪರಿಶಿಷ್ಟ ಅಭ್ಯರ್ಥಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 18-08-2023

ವೆಬ್‌ಸೈಟ್‌:https://emrs.tribal.gov.in/index.php?lang=1

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.