Rajya Sabha ಸಭಾ ನಾಯಕರಾಗಿ ಜೆ.ಪಿ.ನಡ್ಡಾ ನೇಮಕ

ಪಿಯೂಷ್‌ ಗೋಯಲ್‌ ಲೋಕಸಭೆ ಸಂಸದರಾಗಿ ಆಯ್ಕೆ ಹಿನ್ನೆಲೆ

Team Udayavani, Jun 24, 2024, 6:09 PM IST

JP-Nadda

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಆರೋಗ್ಯ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಜಗತ್‌ ಪ್ರಕಾಶ್‌ ನಡ್ಡಾ ರಾಜ್ಯಸಭೆಯ ಸಭಾ ನಾಯಕರಾಗಿ ಸೋಮವಾರ ನೇಮಕವಾಗಿದ್ದಾರೆ.

ಈ ಮೊದಲು ರಾಜ್ಯಸಭೆಯಲ್ಲಿ ಸಭಾ ನಾಯಕರಾಗಿ ಪಿಯೂಷ್‌ ಗೋಯಲ್‌ ನಿರ್ವಹಿಸಿದ್ದರು.   ಪಿಯೂಷ್‌ ಗೋಯಲ್‌ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ಉತ್ತರ ಮುಂಬೈ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದು, ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೇರಿದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ವಾಣಿಜ್ಯ  ಸಚಿವರಾಗಿದ್ದಾರೆ.

ಜೆ.ಪಿ.ನಡ್ಡಾ ಕೇಂದ್ರ ಸಚಿವ ಸಂಪುಟಕ್ಕೆ ಸೇರಿರುವುದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮಾತುಗಳು ಕೇಳಿ ಬರುತ್ತಿದೆ. ಅಮಿತಾ ಶಾ ಬಳಿಕ 2020ರಲ್ಲಿ ಅಧ್ಯಕ್ಷ ಸ್ಥಾನ ವಹಿಸಿದ್ದರು.

ಬಿಹಾರದಲ್ಲಿ 1975ರ ಬಳಿಕ ನಡೆದ ಜೆ.ಪಿ ಚಳವಳಿ ಮೂಲಕ ಹೋರಾಟಕ್ಕೆ ಪ್ರವೇಶಿಸಿದ ಜೆ.ಪಿ ನಡ್ಡಾ, ನಂತರ ಎಬಿವಿಪಿ ಮೂಲಕ ರಾಜಕೀಯ ಬೆಳವಣಿಗೆ ಕಂಡರು. ೨೦೧೨ರಲ್ಲಿ ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಮೊದಲ ಬಾರಿ ಆಯ್ಕೆಯಾಗಿದ್ದರು. 2014ರಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿಯೂ ಆಯ್ಕೆಯಾದರು.

ಟಾಪ್ ನ್ಯೂಸ್

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

SEBI issues show cause notice to Hindenburg

SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್‌ಬರ್ಗ್‌ಗೆ ಸೆಬಿ ಶೋಕಾಸ್‌ ನೋಟಿಸ್‌

6-

Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

SEBI issues show cause notice to Hindenburg

SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್‌ಬರ್ಗ್‌ಗೆ ಸೆಬಿ ಶೋಕಾಸ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.