kaup: ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Team Udayavani, Aug 8, 2024, 12:13 AM IST
ಕಾಪು: ನ್ಯಾಯಾಲಯಕ್ಕೆ ಹಾಜರಾ ಗದೆ ತಲೆಮರೆಸಿಕೊಂಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಗನ ಗೌಡ ( 49) ಎಂಬಾತನನ್ನು ಕಾಪು ಪೊಲೀಸರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪೇಟೆಯಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಆರೋಪಿ ವಿರುದ್ಧ ಕಾಪು ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಮಹಿಳೆಯರಿಗೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಆರೋಪಿಯು ಈ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ.
ಕಾಪು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವು ಉಡುಪಿ ಎರಡನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲ ಯದಲ್ಲಿ ವಿಚಾರಣೆಯಲ್ಲಿದ್ದು, 2022ರ ಆ. 24ರಿಂದ ನ್ಯಾಯಾ ಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ವಿರುದ್ದ ನ್ಯಾಯಾಲಯವು 9 ಸಲ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು.
ಕಾಪು ಠಾಣೆಯ ಎಸ್ಸೆ„ ಅಬ್ದುಲ್ ಖಾದರ್ ಮಾರ್ಗದರ್ಶನದಲ್ಲಿ ಸಿಬಂದಿ ಸುರೇಶ ಮತ್ತು ಅಖೀಲ್ ಆ. 6ರಂದು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.