![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 12, 2022, 7:35 PM IST
ಕುಷ್ಟಗಿ: ಗದಗ-ವಾಡಿ ರೈಲು ಮಾರ್ಗದ ಯೋಜನೆಯಲ್ಲಿ ಇನ್ನೂ 6 ತಿಂಗಳಿನಲ್ಲಿ ಕುಷ್ಟಗಿಯಿಂದ ಹುಬ್ಬಳ್ಳಿಗೆ ರೈಲು ಸಂಚಾರ ಆರಂಭವಾಗಲಿದೆ ಎಂದು ಕೊಪ್ಪಳ ಸಂಸದ ಕರಡಿ ಹೇಳಿದರು.
ಕುಷ್ಟಗಿ ತಾಲೂಕಿನ ತಾವರಗೇರಾ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾವರಗೇರಾ ಪಟ್ಟಣದ ಮಹಾತ್ವಾಕಾಂಕ್ಷೆಯ ಪಟ್ಟಣದ 88.16 ಕೋಟಿ ರೂ. ಯೋಜನಾ ವೆಚ್ಚದಲ್ಲಿ ತುರುವಿಹಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಸರಬರಾಜು ಕಲ್ಪಿಸುವ ಯೋಜನೆಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕಾಂಗ್ರೆಸ್ ನವರು ಘೋಷಣೆ ಮಾಡುತ್ತಾರೆಯೇ ಹೊರತು ಅನುಷ್ಠಾನಕ್ಕೆ ತರುವುದಿಲ್ಲ ಕಾರಟಗಿಯಿಂದ ರೈಲು ಬೆಂಗಳೂರು, ಹುಬ್ಬಳ್ಳಿಗೆ ಹೋಗುತ್ತಿದೆ.ಜೂನ್ ನಿಂದ ಸಿಂದನೂರಿನಿಂದ ರೈಲು ಆರಂಭಗೊಳ್ಳಲಿದ್ದು ಇನ್ನೂ 6 ತಿಂಗಳಿನಲ್ಲಿ ಗದಗ-ವಾಡಿ ರೈಲು ಮಾರ್ಗದ ಕುಷ್ಟಗಿಯಿಂದ ರೈಲು ಸೇವೆ ಆರಂಭಗೊಳ್ಳಲಿದೆ. ಈ ಮಾರ್ಗದ ರೈಲು ತಳಕಲ್ ನಿಂದ ಸಂಗನಾಳವರೆಗೆ ಪ್ರಾಯೋಗೀಕವಾಗಿ ಸುರಕ್ಷಿತ ಚಲನೆ ಹಿನ್ನೆಲೆಯಲ್ಲಿ ಸಂಚರಿಸಿದೆ ಎಂದರು.
ಸಿಂಧನೂರು-ನರಗುಂದ ಹೈವೇ
ಸಿಂಧನೂರು-ತಾವರಗೇರಾ-ಕುಷ್ಟಗಿ- ನರಗುಂದ ರಾಷ್ಟ್ರೀಯ ಹೆದ್ದಾರಿ ಕೇಂದ್ರ ಭೂಸಾರಿಗೆ ಸಚಿವ ನಿತೀನ್ ಗಡ್ಕರಿ ಅವರಿಂದ ಅನುಮೋಧನೆ ಸಿಕ್ಕಿದೆ. ಕೈಗಾ- ಇಲಕಲ್ ರಾಷ್ಟ್ರೀಯ ಹೆದ್ದಾರಿ ಅನುಮೋದನೆ ಸಿಕ್ಕಿದೆ ಎಂದರು.
ಇದನ್ನೂ ಓದಿ : ಪಿಂಕ್ ಬಾಲ್ ಟೆಸ್ಟ್ : ಲಂಕಾ ಬಿಗು ದಾಳಿ; 252 ಕ್ಕೆ ಟೀಮ್ ಇಂಡಿಯಾ ಆಲೌಟ್
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.