ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ


Team Udayavani, Jan 27, 2023, 2:15 PM IST

ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ

1999ರ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ ಮತ್ತು ಬಿಜೆಪಿ ಸ್ಥಾನ ಹೊಂದಾಣಿಕೆ ಮಾಡಿ ಕೊಂಡಿದ್ದವು. ಸಂತೆಮರಹಳ್ಳಿ ಕ್ಷೇತ್ರಕ್ಕೆ ಸಂಯುಕ್ತ ದಳದಿಂದ ಎ.ಆರ್‌. ಕೃಷ್ಣ ಮೂರ್ತಿ ಅಭ್ಯರ್ಥಿಯಾಗಿದ್ದರು. ಸಂಯುಕ್ತ ದಳ, ಬಿಜೆಪಿ ಒಡಂಬಡಿಕೆ ಇತ್ತು. ಆದರೂ ಈ ಕೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾನು ಟಿಕೆಟ್‌ ಪಡೆದಿದ್ದೆ.

ತೀವ್ರ ಪೈಪೋಟಿಯಿದ್ದ ಆ ಚುನಾವಣೆಯಲ್ಲಿ ಎ.ಆರ್‌. ಕೃಷ್ಣಮೂರ್ತಿ 33,977 ಮತಗಳನ್ನು ಪಡೆದು ಜಯಶಾಲಿಯಾದರು. ನಾನು 28,071 ಮತಗಳನ್ನು ಪಡೆದಿದ್ದೆ. ಅದೊಂದು ಮರೆಯಲಾಗದ ಅನುಭವ. ಆಗ ಚುನಾವಣೆಗಳಲ್ಲಿ ಇಷ್ಟೊಂದು ವೆಚ್ಚ ಇರಲಿಲ್ಲ. ಬಹಳ ಕಡಿಮೆ ಹಣದಲ್ಲಿ ಚುನಾವಣೆ ಮುಗಿ ಯುತ್ತಿತ್ತು. ಪ್ರಚಾರದ ಭರಾಟೆ ಜೋರಾಗಿತ್ತು. ರಾತ್ರಿಯೆಲ್ಲ ಪ್ರಚಾರ ಮಾಡಬಹುದಿತ್ತು.

ಗ್ರಾಮಗಳಲ್ಲಿ, ಬಂಟಿಂಗ್ಸ್‌ ಬ್ಯಾನರ್‌ಗಳು, ಪಾಂಪ್ಲೆಟ್‌ಗಳು ರಾರಾಜಿಸುತ್ತಿದ್ದವು. ಕಾರುಗಳಲ್ಲಿ ಮೈಕ್‌ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದರು. ಚುನಾವಣೆ ಎಂದರೆ ಹಬ್ಬದ ವಾತಾವರಣ ಇರುತ್ತಿತ್ತು.ನಾವು ಸಮಯದ ಪರಿವೆ ಇಲ್ಲದೇ, ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸುತ್ತಿ ದ್ದೆವು. ಆಗ ಟಿವಿ ಚಾನೆಲ್‌ಗ‌ಳು ಹೆಚ್ಚು ಇರಲಿಲ್ಲ. ಅಭ್ಯರ್ಥಿಗಳನ್ನು ಜನರು ಹತ್ತಿರದಿಂದ ನೋಡಿ ರುತ್ತಿರಲಿಲ್ಲ. ಹಾಗಾಗಿ ಅಭ್ಯರ್ಥಿಗಳನ್ನು ನೋಡುವ ಸಲುವಾಗಿಯೇ ಕುತೂಹಲದಿಂದ ನೆರೆಯುತ್ತಿದ್ದರು. ಗ್ರಾಮಗಳಿಗೆ ಪ್ರಚಾರದ ಕಾರುಗಳು ಹೋದಾಗ ಬಾಲಕರು ಕರಪತ್ರಗಳನ್ನು ಪಡೆಯಲು ಕಾರಿನ ಹಿಂದೆ ಓಡಿಬರುತ್ತಿದ್ದರು.

ಆಗ ಜನಸಾಮಾನ್ಯರಿಗೆ ರಾಜಕೀಯವಾಗಿ ಹೆಚ್ಚು ತಿಳಿದಿರುತ್ತಿರಲಿಲ್ಲ. ಗ್ರಾಮದಲ್ಲಿ ರಾಜಕೀಯದ ಹಿನ್ನೆಲೆಯಿದ್ದ ಮುಖಂಡರಿಗೆ ಮಾತ್ರ ರಾಜಕೀಯ ಆಸಕ್ತಿ ಇತ್ತು. ಈಗ ಸುದ್ದಿ ಮಾಧ್ಯಮಗಳು, ಮೊಬೈಲ್‌ಗ‌ಳು ಸಾಮಾಜಿಕ ಜಾಲ ತಾಣಗಳಿಂದಾಗಿ ಸಾಮಾನ್ಯ ಜನರಲ್ಲೂ ರಾಜಕೀಯ ಆಸಕ್ತಿ ಹೆಚ್ಚಾಗಿದೆ. ಚುನಾಯಿತ ಪ್ರತಿನಿಧಿಗಳಿಂದ ಜನರು ಹೆಚ್ಚು ನಿರೀಕ್ಷೆ ಮಾಡುತ್ತಿರಲಿಲ್ಲ. ಈಗ ಜನರಿಗೆ ಬಹಳ ತಿಳಿವಳಿಕೆ ಬಂದಿದೆ. ಗ್ರಾಮಗಳಿಗೆ ಹೋದಾಗ ರಾಜಕಾರಣಿಗಳನ್ನು ಪ್ರಶ್ನೆ ಮಾಡುತ್ತಾರೆ. ಗ್ರಾಮಗಳಿಗೆ ಆಗಬೇಕಾದ ಕೆಲಸಗಳನ್ನು ಕೇಳುವಷ್ಟು ಪ್ರಬುದ್ಧರಾಗಿದ್ದಾರೆ. ಮತ ಕೇಳಲು ಊರುಗಳಿಗೆ ಹೋದಾಗ, ಕೆಲಸ ಮಾಡದಿದ್ದ ರಾಜಕಾರಣಿಗಳನ್ನು ಜನರು ಪ್ರಶ್ನೆ ಮಾಡಿ ಹಿಂದಕ್ಕೆ ಕಳುಹಿಸಿದ ನಿದರ್ಶನಗಳೂ ಇವೆ.

● ಆರ್‌. ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ

ಬನಶಂಕರ ಆರಾಧ್ಯ

ಟಾಪ್ ನ್ಯೂಸ್

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.