![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 9, 2024, 1:48 AM IST
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಮಂಗಳವಾರ ಲಲಿತಾ ಪಂಚಮಿಯ ಆರಾಧನೆ ನಡೆಯಿತು.
ಸುಮಾರು 15 ಸಾವಿರಕ್ಕೆ ಅಧಿಕ ಮಹಿಳಾ ಭಕ್ತರಿಗೆ ಶ್ರೀ ದೇವರ ಶೇಷ ವಸ್ತ್ರದ ವಿತರಣೆಯು ಅನ್ನ ಪ್ರಸಾದದ ಸಂದರ್ಭದಲ್ಲಿ ನಡೆಯಿತು.
ಮಧ್ಯಾಹ್ನ 10 ಸಾವಿರ ಹಾಗೂ ರಾತ್ರಿ ಸುಮಾರು 20 ಸಾವಿರ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು. ಕಟೀಲು ದೇವಸ್ಥಾನದಲ್ಲಿ ಅನ್ನ ಪ್ರಸಾದ ಹಾಗೂ ಶ್ರೀ ದೇವರ ಶೇಷ ವಸ್ತ್ರದ ಪಡೆಯಲು ಮಹಿಳಾ ಭಕ್ತರು ಮಧ್ಯಾಹ್ನದಿಂದಲೇ ಕಾಯುತ್ತಿದ್ದುದರಿಂದ ಅವರಿಗೆ ನಿಲ್ಲಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.
ದೇವರ ದರ್ಶನ ಹಾಗೂ ಅನ್ನ ಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನದ ಮೂಲ ತಿಳಿಸಿದೆ. ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಅಲ್ಲಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿತು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.